Webdunia - Bharat's app for daily news and videos

Install App

ದಿಗ್ವಿಜಯ್ ಸಿಂಗ್ ಯಾರೆಂದು ನನಗೆ ಗೊತ್ತಿಲ್ಲ: ಕಾಗೋಡು

Webdunia
ಮಂಗಳವಾರ, 26 ಆಗಸ್ಟ್ 2014 (16:25 IST)
ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಯಾರೆಂದು ನನಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದ ಸ್ಪೀಕರ್ ಕಾಗೋಡು ತಿಮ್ಮಪ್ಪ ವಿರುದ್ಧ ದಿಗ್ವಿಜಯ್ ಸಿಂಗ್ ಕಿಡಿಕಾರಿದ್ದಾರೆ.
 
ಸರಕಾರದ ವಿರುದ್ಧ ಮನಬಂದಂತೆ ಬಾಲಿಶ ಹೇಳಿಕೆಗಳನ್ನು ನೀಡುತ್ತಿರುವುದು ಪಕ್ಷದ ಹಿರಿಯ ನಾಯಕ ಮತ್ತು ಸ್ಪೀಕರ್ ಹುದ್ದೆಯಲ್ಲಿರುವ ಕಾಗೋಡು ಅವರಿಗೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಸಚಿವ ಸ್ಥಾನ ನೀಡುವಂತೆ ಕಾಗೋಡು ತಿಮ್ಮಪ್ಪ ಇಂದು ದಿಗ್ವಿಜಯ್ ಸಿಂಗ್ ಅವರಿಗೆ ಮನವಿ ಮಾಡಿದ್ದರು. ಆದರೆ, ಕೆಲ ಮಾಧ್ಯಮಗಳು ದಿಗ್ವಿಜಯ್ ಸಿಂಗ್ ಯಾರೆಂದು ನನಗೆ ಗೊತ್ತಿಲ್ಲ ಎನ್ನುವ ಹೇಳಿಕೆ ಕುರಿತಂತೆ ವರದಿಗಳು ಪ್ರಕಟಗೊಂಡಾಗ ದಿಗ್ವಿಜಯ್ ಸಿಂಗ್ ಗರಂ ಆಗಿದ್ದಾರೆ.
 
ಉನ್ನತ ಸ್ಥಾನದಲ್ಲಿರುವವರು ಯಾವುದೇ ಹೇಳಿಕೆಗಳನ್ನು ನೀಡುವಾಗ ಎಚ್ಚರದಿಂದಿರಬೇಕು ಎಂದು ದಿಗ್ವಿಜಯ್ ಸಿಂಗ್ ಕಾಗೋಡು ತಿಮ್ಮಪ್ಪ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments