Webdunia - Bharat's app for daily news and videos

Install App

ನಮ್ಮ ಆಹಾರದ ಆಯ್ಕೆಯನ್ನು ಪ್ರಶ್ನಿಸುವ ಯೋಗಿ ಆದಿತ್ಯನಾಥ್ ಯಾರು?: ಸಿಎಂ

Webdunia
ಮಂಗಳವಾರ, 9 ಜನವರಿ 2018 (13:37 IST)
ನಾವು ಏನನ್ನು ಸೇವಿಸಬೇಕು? ಏನನ್ನು ಸೇವಿಸಬಾರದು ಎಂದು ಹೇಳಲು ಸಿಎಂ ಯೋಗಿ ಆದಿತ್ಯನಾಥ್ ಯಾರು ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ನಾವು ಸೇವಿಸುವ ಆಹಾರದ ಆಯ್ಕೆಯನ್ನು ಪ್ರಶ್ನಿಸುವವರು ಇವರು ಯಾರು? ಅನೇಕ ಹಿಂದುಗಳು ಗೋಮಾಂಸ ಸೇವಿಸುತ್ತಾರೆ. ಒಂದು ವೇಳೆ ನಾನು ಗೋಮಾಂಸ ಸೇವಿಸಲು ಬಯಸಿದಲ್ಲಿ ಅದನ್ನು ತಡೆಯಲು ಇವರು ಯಾರು? ಎಂದು ಪ್ರಶ್ನಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಹಿಂದು ಎಂದು ಹೇಳುತ್ತಾರೆ.ಆದ್ರೆ ಗೋಮಾಂಸ ಸೇವನೆಗೆ ಪ್ರೋತ್ಸಾಹ ನೀಡುತ್ತಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಡಿದ ಟ್ವೀಟ್‌ಗೆ ಸಿಎಂ ತಿರುಗೇಟು ನೀಡಿದ್ದಾರೆ. 
 
ನಾನು ಹಸುಗಳಿಗೆ ಮೇವು ನೀಡಿದ್ದೇನೆ, ಸೆಗಣಿ ಬಳಿದಿದ್ದೇನೆ, ಹಸುವಿನ ರಕ್ಷಣೆ ಮತ್ತು ಕಾಳಜಿಯ ಬಗ್ಗೆ ಟೀಕಿಸುತ್ತಿರುವ ಯೋಗಿ ಆದಿತ್ಯನಾಥ್ ಯಾ ಜಾನುವಾರುಗಳನ್ನು ಮೇಯಿಸುತ್ತಿದ್ದರು? ಅವರಿಗೆ ಹಸು ಸಂರಕ್ಷಣೆಯ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕು ಇದೆ?" ಸಿದ್ದರಾಮಯ್ಯ ಮತ್ತೊಂದು ಟ್ವೀಟ್‌ನಲ್ಲಿ ಟಾಂಗ್ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments