Webdunia - Bharat's app for daily news and videos

Install App

ಜನರ ಮುಂದೆ ಪದೇ ಪದೇ ಕಣ್ಣೀರಿಡುವ ಸಿಎಂ ನಮಗೆ ಬೇಕಾಗಿಲ್ಲ ಎಂದವರ್ಯಾರು?

Webdunia
ಭಾನುವಾರ, 21 ಏಪ್ರಿಲ್ 2019 (13:01 IST)
ಯಾದಗಿರಿ : ಜನರ ಮುಂದೆ ಪದೇ ಪದೇ ಕಣ್ಣೀರಿಡುವ ಸಿಎಂ ನಮಗೆ ಬೇಕಾಗಿಲ್ಲ ಎಂದು ಸಿಎಂ ವಿರುದ್ಧ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಾಗ್ದಾಳಿ ನಡೆಸಿದ್ದಾರೆ.


ಯಾದಗಿರಿಯಲ್ಲಿ ನಡೆದ ಸೆಲ್ಪಿ ವಿತ್ ಸಂತೋಷ ಎಂಬ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಜನರ ಮುಂದೆ ಪದೇ ಪದೇ ಕಣ್ಣೀರಿಡುವ ಸಿಎಂ ನಮಗೆ ಬೇಕಾಗಿಲ್ಲ, ಹೀಗೆ ಕಣ್ಣೀರಿಡುವ ಸಿಎಂ ಇದ್ದರೆ ದೇಶದಲ್ಲಿ ಏನಾಗುತ್ತದೆ ಎಂಬುದರ ಬಗ್ಗೆ ಪ್ರತಿಯೊಬ್ಬರು ಯೋಚಿಸಬೇಕು  ಎಂದು ಕಿಡಿಕಾರಿದ್ದಾರೆ.


ಕುಮಾರಸ್ವಾಮಿ ಕೈಯಿಂದ ಸಿಎಂ ಹುದ್ದೆ ನಿಭಾಯಿಸಲು ಆಗಲಿಲ್ಲವೆಂದರೆ ಸಿಎಂ ಸ್ಥಾನ ಬಿಟ್ಟು ಬಿಡಲಿ. ನಮಗೆ ದೇಶವನ್ನು ಸುಭದ್ರವಾಗಿ ಕಾಪಾಡುವ ಮೋದಿಯಂತ ನಾಯಕರು ಬೇಕು, ಜನರ ಮುಂದೆ ಪದೇ ಪದೇ ಕಣ್ಣೀರಿಡುವ ಸಿಎಂ ನಮಗೆ ಬೇಕಾಗಿಲ್ಲ ಎಂದು ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments