Webdunia - Bharat's app for daily news and videos

Install App

ಮಹಾತೀರ್ಪು ಯಾರತ್ತ? ರಾಜಕೀಯದಲ್ಲಿ ಮುಂದೆ ಏನೇನು, ಏನೆಲ್ಲಾ ಆಗುತ್ತೆ?

Webdunia
ಗುರುವಾರ, 23 ಮೇ 2019 (08:50 IST)
ಲೋಕಸಭೆ ಚುನಾವಣೆ ಮತಎಣಿಕೆ ನಡೆಯುತ್ತಿದೆ. ಇನ್ನೊಂದೆಡೆ ತನ್ನದೇ ಆದ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಫಲಿತಾಂಶ ಘೋಷಣೆಯಾದ ಬಳಿಕ ರಾಜ್ಯದಲ್ಲಿ ಏನೇನು ನಡೆಯುತ್ತದೆ ಗೊತ್ತಾ?

ರಾಜ್ಯದಲ್ಲಿ 20ಕ್ಕಿಂತ ಸ್ಥಾನಗಳಲ್ಲಿ ಬಿಜೆಪಿ ಗೆದ್ದರೆ ಮೈತ್ರಿ ಸರಕಾರ ಪತನಕ್ಕೆ ಯತ್ನ ತೀವ್ರಗೊಳಿಸಹುದು.

ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆ ನೀಡಬಹುದು; ಆಪರೇಷನ್ ಕಮಲ ಮತ್ತೆ ಮುನ್ನಲೆಗೆ ಬರಬಲ್ಲದು.

ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟ 13 ಸಂಖ್ಯೆ ದಾಟಿದರೆ ಸಮ್ಮಿಶ್ರ ಸ್ವಲ್ಪಮಟ್ಟಿಗೆ ಸೇಫ್.

ಕೈ-ತೆನೆಯ ಪ್ರಮುಖ ಮುಖಂಡರು ಸೋತಲ್ಲಿ ಆಂತರಿಕ ಕಚ್ಚಾಟ ತೀವ್ರಗೊಳ್ಳಬಹುದು.

ಮೈಸೂರು ಗೆದ್ದು, ಮಂಡ್ಯ-ತುಮಕೂರಿನಲ್ಲಿ ಸೋತರೆ ಸಿದ್ದರಾಮಯ್ಯ ಬಣದ ವಿರುದ್ಧ ದಳ ನಾಯಕರು ಸಮರ ನಡೆಸಬಹುದು.

ಮಂಡ್ಯ, ತುಮಕೂರಿನಲ್ಲಿ ಗೆದ್ದು, ಮೈಸೂರು-ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸೋತರೆ ಕೈ ನಾಯಕರು ತೆನೆ ಪಕ್ಷದ ಮುಖಂಡರ ವಿರುದ್ಧ ಸಿಡಿದೇಳಬಹುದು.

ಇನ್ನು ಕಾಂಗ್ರೆಸ್ ತೆಕ್ಕೆಯಲ್ಲಿದ್ದ ಕುಂದಗೋಳ, ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಒಂದು ಸ್ಥಾನ ಗೆದ್ದರೂ ಮೈತ್ರಿ ಸರಕಾರಕ್ಕೆ ಸವಾಲು ಎದುರಾಗೋದು ಪಕ್ಕಾ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments