ಅರ್ಜುನನ ಸಾವಿಗೆ ಕಾರಣ ಕಾಡಾನೆಯಲ್ಲ! ಅಂಬಾರಿ ಆನೆ ಸಾವಿನ ಹಿಂದಿದೆ ರಹಸ್ಯ?

Webdunia
ಮಂಗಳವಾರ, 5 ಡಿಸೆಂಬರ್ 2023 (12:29 IST)
ಬೆಂಗಳೂರು: ಮೈಸೂರಿನಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆ ನಿನ್ನೆ ಕಾಡಾನೆಗಳ ದಾಳಿಯಲ್ಲಿ ಧಾರುಣವಾಗಿ ಸಾವನ್ನಪ್ಪಿತ್ತು ಎಂದು ವರದಿಯಾಗಿತ್ತು.

ಆದರೆ ಅರ್ಜುನನ ಸಾವಿಗೆ ಕಾಡಾನೆಗಳ ದಾಳಿಯೊಂದೇ ಕಾರಣವಲ್ಲ ಎಂಬ ಮಾತು ಈಗ ಕೇಳಿಬರುತ್ತಿದೆ. ಅರ್ಜುನನ ಸಾವಿಗೆ ಅಧಿಕಾರಿಗಳ ಎಡವಟ್ಟೇ ಕಾರಣ ಎನ್ನಲಾಗುತ್ತಿದೆ.

ಅರ್ಜುನ ಚಿಕ್ಕ ವಯಸ್ಸಿನಲ್ಲಿ ಕಾಡಾನೆಗಳ ಸದ್ದಡಗಿಸುತ್ತಿದ್ದ. ಆದರೆ ಈಗ ಅವನಿಗೆ 64 ವರ್ಷವಾಗಿದೆ. ಮುದಿ ಆನೆಯನ್ನು ಕಾಡಾನೆಗಳ ಹುಟ್ಟಡಗಿಸಲು ಕಳುಹಿಸಿದ್ದು ಅಧಿಕಾರಿಗಳ ಮೊದಲ ತಪ್ಪು ಎನ್ನಲಾಗಿದೆ.

ಇನ್ನೊಂದು ಮೂಲಗಳ ಪ್ರಕಾರ ಅರ್ಜುನನಿಗೆ ಗಾಯವಾಗಿದ್ದು ಕಾಡಾನೆಗಳಿಂದ ಅಲ್ಲ. ಕಾಡಾನೆಗಳಿಗೆ ಎಂದು ಅಧಿಕಾರಿಗಳು ಹೊಡೆದಿದ್ದ ಗುಂಡು ತಪ್ಪಿ ಅರ್ಜುನನಿಗೆ ತಗುಲಿತ್ತು. ಆದರೆ ಜನಾಕ್ರೋಶ ಕಂಡುಬರಬಹುದು ಎಂದು ಅಧಿಕಾರಿಗಳು ಈ ವಿಚಾರ ಮುಚ್ಚಿಟ್ಟಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬಹುದು ಎಂಬ ಆಗ್ರಹ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments