Webdunia - Bharat's app for daily news and videos

Install App

ರಾಜ್ಯ ಬಿಜೆಪಿ ಸರಕಾರ ಪತನಕ್ಕೆ ಕಾರಣ ಯಾರು?

Webdunia
ಬುಧವಾರ, 3 ಜೂನ್ 2020 (16:33 IST)
ರಾಜ್ಯ ಬಿಜೆಪಿ ಸರಕಾರ ಪತನವಾಗುತ್ತಿದೆಯಾ? ಇಂಥದ್ದೊಂದು ಅನುಮಾನಕ್ಕೆ ಕಾರಣವಾಗುವ ಹೇಳಿಕೆಯನ್ನು ಮಾಜಿ ಸಿಎಂ ನೀಡಿದ್ದಾರೆ.

ರಾಜ್ಯದಲ್ಲಿ ಸಂವಿಧಾನ ಮತ್ತು ಅಸಂವಿಧಾನಾತ್ಮಕ ಮುಖ್ಯಮಂತ್ರಿಗಳು ಇದ್ದಾರೆ. ಇದರಿಂದ ಬಿಜೆಪಿ ಸರ್ಕಾರದಲ್ಲಿ ಬಿನ್ನಮತ ಇದೆ. ರಾಜ್ಯ ಸರ್ಕಾರ ಬಿದ್ದರೆ ಅದಕ್ಕೆ ಕಾಂಗ್ರೆಸ್ ಪಕ್ಷ ಕಾರಣ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ದೇಶ ಹಾಗೂ ರಾಜ್ಯದಲ್ಲಿ ಪ್ರಸ್ತುತ ಆರ್ಥಿಕತೆ ದಿವಾಳಿಯಾಗಿದೆ. ಬೊಕ್ಕಸದಲ್ಲಿ ಸಂಬಳ ನೀಡಲು ದುಡ್ಡಿಲ್ಲ. ಇದು ರಾಜ್ಯದ ಪರಿಸ್ಥಿತಿ ಅಲ್ಲ‌. ಇಡೀ ದೇಶದ ಪರಿಸ್ಥಿತಿ. ಕೇಂದ್ರ ಸಂಖ್ಯಾ ಇಲಾಖೆ ಹೇಳಿದಂತೆ ಜಿಡಿಪಿ 6.7ರಷ್ಟು ಹೆಚ್ಚಾಗಬೇಕಿತ್ತು.

ಆದರೆ ಕೇವಲ ಶೇ 4.7ರಷ್ಟು ಹೆಚ್ಚಾಗಬೇಕಿದೆ. ಇದು ಹೀಗೆ ಮುಂದುವರಿದರೆ ಋಣಾತ್ಮಕ ಪ್ರಗತಿ ಕಾಣಲಿದೆ. ಇದೇ ಮೋದಿ ಸಾಧನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments