Webdunia - Bharat's app for daily news and videos

Install App

ರಾಜ್ಯ ಬಿಜೆಪಿ ಸರಕಾರ ಪತನಕ್ಕೆ ಕಾರಣ ಯಾರು?

Webdunia
ಬುಧವಾರ, 3 ಜೂನ್ 2020 (16:33 IST)
ರಾಜ್ಯ ಬಿಜೆಪಿ ಸರಕಾರ ಪತನವಾಗುತ್ತಿದೆಯಾ? ಇಂಥದ್ದೊಂದು ಅನುಮಾನಕ್ಕೆ ಕಾರಣವಾಗುವ ಹೇಳಿಕೆಯನ್ನು ಮಾಜಿ ಸಿಎಂ ನೀಡಿದ್ದಾರೆ.

ರಾಜ್ಯದಲ್ಲಿ ಸಂವಿಧಾನ ಮತ್ತು ಅಸಂವಿಧಾನಾತ್ಮಕ ಮುಖ್ಯಮಂತ್ರಿಗಳು ಇದ್ದಾರೆ. ಇದರಿಂದ ಬಿಜೆಪಿ ಸರ್ಕಾರದಲ್ಲಿ ಬಿನ್ನಮತ ಇದೆ. ರಾಜ್ಯ ಸರ್ಕಾರ ಬಿದ್ದರೆ ಅದಕ್ಕೆ ಕಾಂಗ್ರೆಸ್ ಪಕ್ಷ ಕಾರಣ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ದೇಶ ಹಾಗೂ ರಾಜ್ಯದಲ್ಲಿ ಪ್ರಸ್ತುತ ಆರ್ಥಿಕತೆ ದಿವಾಳಿಯಾಗಿದೆ. ಬೊಕ್ಕಸದಲ್ಲಿ ಸಂಬಳ ನೀಡಲು ದುಡ್ಡಿಲ್ಲ. ಇದು ರಾಜ್ಯದ ಪರಿಸ್ಥಿತಿ ಅಲ್ಲ‌. ಇಡೀ ದೇಶದ ಪರಿಸ್ಥಿತಿ. ಕೇಂದ್ರ ಸಂಖ್ಯಾ ಇಲಾಖೆ ಹೇಳಿದಂತೆ ಜಿಡಿಪಿ 6.7ರಷ್ಟು ಹೆಚ್ಚಾಗಬೇಕಿತ್ತು.

ಆದರೆ ಕೇವಲ ಶೇ 4.7ರಷ್ಟು ಹೆಚ್ಚಾಗಬೇಕಿದೆ. ಇದು ಹೀಗೆ ಮುಂದುವರಿದರೆ ಋಣಾತ್ಮಕ ಪ್ರಗತಿ ಕಾಣಲಿದೆ. ಇದೇ ಮೋದಿ ಸಾಧನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments