Webdunia - Bharat's app for daily news and videos

Install App

ಭೂಮಿಯಲ್ಲಿ ಜೀವಂತ ಅನುಷ್ಠಾನ ಕುಳಿತ ಸ್ವಾಮೀಜಿ ಯಾರು?

Webdunia
ಬುಧವಾರ, 13 ಫೆಬ್ರವರಿ 2019 (12:10 IST)
ಲೋಕ ಕಲ್ಯಾಣಕ್ಕಾಗಿ ಸ್ವಾಮೀಜಿಯೊಬ್ಬರು ಭೂಮಿಯಲ್ಲಿ ಜೀವಂತ ಅನುಷ್ಠಾನ ಕುಳಿತಿದ್ದಾರೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಲಕಂಭ ಗ್ರಾಮದಲ್ಲಿ ಸ್ವಾಮೀಜಿಯೊಬ್ಬರು ಅನುಷ್ಠಾನ ಕೈಗೊಂಡಿದ್ದಾರೆ.  ಸೇಡಂ ತಾಲೂಕಿನ ಊಡಗಿ ರಸ್ತೆಯಲ್ಲಿ ಯಿರುವ ವಿಶ್ವಲಿಂಗ ವಿಷ್ಣು ಆಶ್ರಮದ ಸ್ವಾಮೀಜಿ ಶ್ರೀಮಂತ ತಾತನವರ ಶಿಷ್ಯರಾಗಿರುವ ಲೋಕೇಶ್ ಸ್ವಾಮೀಜಿ ಭೂಮಿಯಲ್ಲಿ ಅನುಷ್ಠಾನಕ್ಕೆ ಮುಂದಾಗಿದ್ದಾರೆ.

ಕಲಕಂಭ ಗ್ರಾಮ ದೇವತೆ ದೇವಸ್ಥಾನದ ಬಳಿ ಭೂಮಿಯೊಳಗೆ ಅನುಷ್ಠಾನಕ್ಕೆ ಕುಳಿತಿದ್ದಾರೆ. ಮೂರು ದಿನಗಳ ಕಾಲ ಭೂಮಿಯಲ್ಲಿ ಅನುಷ್ಠಾನ ಕೈಗೊಂಡಿದ್ದಾರೆ ಸ್ವಾಮೀಜಿ. ಈ ಮೊದಲು ಮೂರು ದಿನಗಳ ಕಾಲ ಅದೇ ಮಠದ ಹಿರಿಯ ಸ್ವಾಮೀಜಿ ಶ್ರೀಮಂತ ತಾತ ಸ್ವಾಮೀಜಿ ಅನುಷ್ಠಾನ ಪೂರ್ಣಗೊಳಿಸಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments