Webdunia - Bharat's app for daily news and videos

Install App

ರಾಜ್ಯದ ಮುಖ್ಯಮಂತ್ರಿ ನಾರಿಮನೋ ಅಥವಾ ಸಿದ್ದರಾಮಯ್ಯನೋ: ಕೆ.ಎಸ್.ಈಶ್ವರಪ್ಪ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (14:15 IST)
ರಾಜ್ಯದ ಮುಖ್ಯಮಂತ್ರಿ ನಾರಿಮನೋ ಅಥವಾ ಸಿದ್ದರಾಮಯ್ಯನೋ ಎನ್ನುವುದು ತಿಳಿಯುತ್ತಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌,ಈಶ್ವರಪ್ಪ ಕಿಡಿಕಾರಿದ್ದಾರೆ.
 
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನಿಜವಾದ ಮುಖ್ಯಮಂತ್ರಿ ಯಾರು ಎನ್ನುವುದು ತಿಳಿಯುತ್ತಿಲ್ಲ. ರಾಜ್ಯ ಸರಕಾರಕ್ಕೂ ತಿಳಿಸಿದ ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಡುವ ಕುರಿತು ಕರ್ನಾಟಕ ಪರ ವಕೀಲ ನಾರಿಮನ್ ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದರು.
 
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನೆಡೆಯಾಗಲು ರಾಜ್ಯ ಸರಕಾರವೇ ನೇರ ಹೊಣೆ. ನೀರಾವರಿ ಸಚಿವ ಎಂ.ಬಿ.ಪಾಟೀಲ್ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್.....
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೀರ, ಅಪ್ರತಿಮ ಹೋರಾಟಗಾರ. ಅವರು ಯಾವುದೇ ಜಾತಿಗೂ ಸೀಮಿತವಾಗಿಲ್ಲ. ಈಗಾಗಲೇ ಅವರ ಹೆಸರಲ್ಲಿ ಅನೇಕ ಸಂಘಟನೆಗಳಿವೆ. ಅದರಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಹ ಒಂದು. ಸಂಗೊಳ್ಳಿ ರಾಯಣ್ಣನಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕೆ.ಎಸ್‌,ಈಶ್ವರಪ್ಪ ಸ್ಪಷ್ಟಪಡಿಸಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು

ನಮ್ಮ ಜಿಹಾದಿಗಳ ಮುಂದೆ ಎದುರಾಳಿಯ ಕ್ಷಿಪಣಿಗಳು ಲೆಕ್ಕಕ್ಕೇ ಇಲ್ಲ: ಉಗ್ರ ಮಸೂದ್ ಅಜರ್

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಜಿಮ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರ ಈ ಸಲಹೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments