Select Your Language

Notifications

webdunia
webdunia
webdunia
webdunia

ಎಂಪಿ ಚುನಾವಣೆಗೆ ಸಾಮೂಹಿಕ ಕೈ ನಾಯಕತ್ವ ಎಂದವರರಾರು?

ಹೆಚ್.ಆಂಜನೇಯ
ತುಮಕೂರು , ಶನಿವಾರ, 29 ಡಿಸೆಂಬರ್ 2018 (20:17 IST)
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಎಲ್ಲ ಪಕ್ಷಗಳು ಸಿದ್ಧತೆಗಳನ್ನು ತೀವ್ರಗೊಳಿಸಿವೆ.

ತುಮಕೂರಿನಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ ಮಾಡನಾಡಿದ್ದು, ಸಾಮೂಹಿಕ ನಾಯಕತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ. ನಾನು ಎಂ.ಪಿ ಚುನಾವಣೆಯ ಅಭ್ಯರ್ಥಿಯಲ್ಲ, ಪಕ್ಷಕ್ಕೆ ದುಡಿಯುತ್ತೇನೆ ಎಂದರು.

ನಾವು ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರವನ್ನು ಸ್ವಾಗತಿಸುವ ಶಿಸ್ತಿನ ಸಿಪಾಯಿಗಳಾಗಿದ್ದೇವೆ ಎಂದ ಅವರು,  
ರಮೇಶ್ ಜಾರಕಿಹೋಳಿ ಸಹೋದರ ಸತೀಶ್ ಗೆ ಸಚಿವ ಸ್ಥಾನ ನೀಡಲಾಗಿದೆ. ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಹೇಳಿದರು.



 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಬಂದರು, ವಿಮಾನನಿಲ್ದಾಣ ಖಾಸಗೀಕರಣಕ್ಕೆ ಕೇಂದ್ರ ಯತ್ನ: ಆರೋಪ