Webdunia - Bharat's app for daily news and videos

Install App

ಯಾರಾಗ್ತಾರೆ ಜಯದೇವ ಆಸ್ಪತ್ರೆ ನಿರ್ದೇಶಕ?

Webdunia
ಸೋಮವಾರ, 17 ಜುಲೈ 2023 (14:20 IST)
ಜಯದೇವ ಆಸ್ಪತ್ರೆಯ ಹೊಸ ನಿರ್ದೇಶಕರ ಆಯ್ಕೆಗೆ ಇಂದು ಸಭೆ ನಿಗದಿಯಾಗಿದೆ.ಡಾ.ಮಂಜುನಾಥ್ ಅವಧಿ ಮುಕ್ತಾಯ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.ವಾರ್ಷಿಕ ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಚರ್ಚೆ ಮಾಡಲಿದ್ದಾರೆ.ಕಳೆದ 16 ವರ್ಷಗಳಿಂದ ನಿರ್ದೇಶಕರಾಗಿರೋ ಡಾ.ಮಂಜುನಾಥ್ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಗೆ ಸೇವೆ ಸಲ್ಲಿಸಿದ್ರು.ಜುಲೈ 19 ಕ್ಕೆ ಡಾ.ಮಂಜುನಾಥ ಅವದಿ ಅಂತ್ಯವಾಗಲಿದೆ.ಹೊಸ ನಿರ್ದೇಶಕರ ಆಯ್ಕೆ ಬಗ್ಗೆ  ಕೂಗು ಕೇಳಿಬಂದಿದ್ದು,ಈ ಹಿನ್ನೆಲೆ ಅವರೇ ಇರ್ತಾರಾ,ಹೊಸಬರು ಬರ್ತಾರಾ ಅನ್ನೋ ಕುತೂಹಲ ಮೂಡಿದೆ.ವಿಧಾನಸೌಧದಲ್ಲಿ ಸಭೆ ಬಳಿಕ  ಸ್ಪಷ್ಟ ಚಿತ್ರಣ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments