Webdunia - Bharat's app for daily news and videos

Install App

ಯಡಿಯೂರಪ್ಪರ ಕನಸಲ್ಲಿ ನಿತ್ಯ ಬರೋರು ಯಾರು?

Webdunia
ಮಂಗಳವಾರ, 14 ಮೇ 2019 (17:04 IST)
ಬಿ.ಎಸ್.ಯಡಿಯೂರಪ್ಪ ಒಂದು ವರ್ಷದಿಂದ ‌ಸಿಎಂ ಆಗೋಕೆ ಪ್ರಯತ್ನ ನಡೆಸಿದ್ದಾರೆ. ಆದರೆ ಸದನದಲ್ಲಿ ಬಹುಮತ ತೋರಿಸಲು ಸಾಧ್ಯವಾಗಿಲ್ಲ. ಹೀಗಂತ ಮಾಜಿ ಸಿಎಂ ವ್ಯಂಗ್ಯವಾಡಿದ್ದಾರೆ.

ಇವರೆಲ್ಲ ಮರ್ಯಾದೆಯಿಂದ ಮನೆಯಲ್ಲಿ ಇರಬೇಕು ಅಲ್ವಾ‌, ನಾವೆಲ್ಲಾ ಇಲ್ವಾ. ಚೌಕಿದಾರ್ ಪಾರ್ಟಿಯಿಂದ ನಮ್ಮ ಶಾಸಕರಿಗೆ 20 ಕೋಟಿ ಆಮಿಷ ಒಡ್ಡಲಾಗುತ್ತಿದೆ. ಪದೇ ಪದೇ ಸಿಎಂ ಆಗ್ತಿನಿ ಆಗ್ತಿನಿ ಅಂತಾರೆ ಯಡಿಯೂರಪ್ಪ.

ವಿರೋಧ ಪಕ್ಷದ ಕೆಲಸ ಮಾಡೋದನ್ನು ಬಿ. ಎಸ್. ಯಡಿಯೂರಪ್ಪ ಬಿಟ್ಟಿದ್ದಾರೆ. ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

ಯಡಿಯೂರಪ್ಪ ಅವರ ಕನಸಲ್ಲಿ ನಿತ್ಯ ವಿಧಾನಸೌಧ, ಮೂರನೇ ಮಹಡಿ, ಸಿಎಂ ಕುರ್ಚಿ ಕಾಣುತ್ತಿದೆ. ಈಗಾಗಲೇ ಮೈತ್ರಿ ಸರಕಾರಕ್ಕೆ ಯಡಿಯೂರಪ್ಪ 10-12 ಬಾರಿ ಗಡವು ನೀಡಿದ್ದಾರೆ. ಮಾನ, ಮಾರ್ಯಾದೆ ಲಜ್ಜೆಗೆಟ್ಟವರ ಪಕ್ಷ ಬಿಜೆಪಿ ಅಂತ
ಕುಂದಗೋಳದಲ್ಲಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments