Webdunia - Bharat's app for daily news and videos

Install App

ಬಿಜೆಪಿ ಸಂಪುಟಕ್ಕೆ ಇವರೇ ಸಚಿವಸ್ಥಾನದ ಪ್ರಮುಖ ಆಕಾಂಕ್ಷಿ?

Webdunia
ಮಂಗಳವಾರ, 30 ಜುಲೈ 2019 (17:43 IST)
ಬಿಜೆಪಿ ನೇತೃತ್ವದ ರಾಜ್ಯ‌ ಸರ್ಕಾರದ ಸಂಪುಟ ರಚನೆ ಹಿನ್ನಲೆಯಲ್ಲಿ ಈ ಶಾಸಕರು ಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

ಹೊಳಲ್ಕೆರೆ ಶಾಸಕ‌ ಎಂ. ಚಂದ್ರಪ್ಪ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಹೀಗಂತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂ.ಚಂದ್ರಪ್ಪ  ಭಾವಿ ಸಚಿವರು ಎಂಬ ಪೋಸ್ಟ್.

ಸಿಎಂ ಬಿ.ಎಸ್. ಯಡಿಯೂರಪ್ಪರ ಕಟ್ಟಾಳು ಎನಿಸಿಕೊಂಡಿರುವ ಎಂ. ಚಂದ್ರಪ್ಪಗೆ ಸಚಿವ ಸ್ಥಾನ ಕೊಡಬೇಕೆಂದು ಬೆಂಬಲಿಗರು ಒತ್ತಾಯಿಸಿದ್ದಾರೆ.

ಬಿಎಸ್ವೈ ಬಿಜೆಪಿ ಬಿಟ್ಟು ಕೆಜೆಪಿ ಪಕ್ಷ ಕಟ್ಟಿದಾಗ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟು  ಕೆಜೆಪಿ ಸೇರಿದ್ದರು ಎಂ.ಚಂದ್ರಪ್ಪ.
ಶಾಸಕ ಎಂ.ಚಂದ್ರಪ್ಪರ  ಫೋಟೋ ಹಾಕಿ ಬಿಎಸ್ವೈ ಗೆ ಅಭಿನಂದನೆ ಸಲ್ಲಿಸಲಾಗಿದೆ.

ರಘುಚಂದನ್ ಅಭಿಮಾನಿಗಳು ಎಂಬ ಫೇಸ್ಬುಕ್ ಗ್ರೂಫ್ ನಿಂದ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. ನೀವೆಲ್ಲೋ ನಾನಲ್ಲೆ ಎಂಬ ವಾಕ್ಯ ಬಳಸಿ ಪೋಸ್ಟ್ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ರಾಜಕಾರಣಿ ಎಂ. ಚಂದ್ರಪ್ಪಗೆ  ಸಚಿವ ಸ್ಥಾನ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳಿಂದ ಪೋಸ್ಟ್ ಹರಿಬಿಡಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments