Webdunia - Bharat's app for daily news and videos

Install App

ನನ್ನನ್ನು ಕೇಳಲು ಅವನಾರು?: ಮಾಜಿ ಸಂಸದ ವಿಶ್ವನಾಥ್ ವಿರುದ್ಧ ವಿ.ಶ್ರೀನಿವಾಸ್ ಪ್ರಸಾದ್ ಗುಡುಗು

Webdunia
ಮಂಗಳವಾರ, 1 ಮಾರ್ಚ್ 2016 (16:34 IST)
ಮಾಜಿ ಸಂಸದ ಎಚ್‌.ವಿಶ್ವನಾಥ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ನನ್ನನ್ನು ಕೇಳಲು ಅವನಾರು? ಅವನಿಗೆ ಅಧಿಕಾರ ಕೊಟ್ಟವರಾರು? ಎಂದು ಗುಡುಗಿದ್ದಾರೆ.
 
ಕಂದಾಯ ಸಚಿವನಾದ ನಾನು ಎಲ್ಲಿಗೆ ಹೋಗ್ತೇನೆ. ಏನು ಮಾಡ್ತೇನೆ ಎನ್ನುವ ವಿವರವನ್ನು ಮಾಜಿ ಸಂಸದ ವಿಶ್ವನಾಥ್‌ರಿಗೆ ಯಾಕೆ ನೀಡಬೇಕು ಎಂದು ಗುಡುಗಿದರು.
 
ವಿಶ್ವನಾಥ್ ಮಾಧ್ಯಮ ಪ್ರಿಯರಾಗಿದ್ದರಿಂದ ಮಾಧ್ಯಮಗಳಲ್ಲಿ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಹೇಳಿಕೆ ನೀಡದಿದ್ದರೆ ಅವರಿಗೆ ನಿದ್ರೆ ಬರುವುದಿಲ್ಲ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಲೇವಡಿ ಮಾಡಿದ್ದಾರೆ.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments