Webdunia - Bharat's app for daily news and videos

Install App

ಪೆಟ್ರೋಲ್ ಸುರಿದು ಕೊಂದದ್ದು ಯಾರನ್ನು?

Webdunia
ಗುರುವಾರ, 7 ನವೆಂಬರ್ 2019 (21:27 IST)
ಆ ವ್ಯಕ್ತಿಯ ದೇಹಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಇಡಲಾಗಿತ್ತು. ಹೊತ್ತಿ ಉರಿಯುತ್ತಿದ್ದ ದೇಹವನ್ನು ನೋಡಿದ ಜನರು ಮಾಡಿದ್ದೇನು?

ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮಂಡ್ಯದ  ಮಳವಳ್ಳಿ ಪಟ್ಡಣದ ಅಂಬೇಡ್ಕರ್ ಭವನದ ಬಳಿ ಘಟನೆ ನಡೆದಿದೆ.

ಪೆಟ್ರೋಲ್ ಸುರಿದ ಕಾರಣ ಹೊತ್ತಿ ಉರಿಯುತ್ತಿತ್ತು ಅಪರಿಚಿತ ದೇಹ. ಅಪರಿಚಿತ ಶವ ಉರಿಯುತ್ತಿರೋದನ್ನ  ಗಮನಿಸಿದ ಸ್ಥಳೀಯರಿಂದ  ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ.

ಸ್ಥಳಕ್ಕೆ ಬಂದ ಪೊಲೀಸರಿಂದ ಹೊತ್ತಿ ಉರಿಯುತ್ತಿದ್ದ ಶವದ ಬೆಂಕಿ‌ ನಂದಿಸಿ ಶವ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಶವ ಸುಟ್ಟು ಕರಕಲಾಗಿರೋದ್ರಿಂದ ಗುರುತ್ತು ಪತ್ತೆಯಾಗಿಲ್ಲ. ಸಾಕಷ್ಟು ಕುತೂಹಲ ಮೂಡಿಸಿದೆ ಅಪರಿಚಿತ ಶವದ ದಹನ ಪ್ರಕರಣ. ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments