Webdunia - Bharat's app for daily news and videos

Install App

ಪೆಟ್ರೋಲ್ ಸುರಿದು ಕೊಂದದ್ದು ಯಾರನ್ನು?

Webdunia
ಗುರುವಾರ, 7 ನವೆಂಬರ್ 2019 (21:27 IST)
ಆ ವ್ಯಕ್ತಿಯ ದೇಹಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಇಡಲಾಗಿತ್ತು. ಹೊತ್ತಿ ಉರಿಯುತ್ತಿದ್ದ ದೇಹವನ್ನು ನೋಡಿದ ಜನರು ಮಾಡಿದ್ದೇನು?

ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮಂಡ್ಯದ  ಮಳವಳ್ಳಿ ಪಟ್ಡಣದ ಅಂಬೇಡ್ಕರ್ ಭವನದ ಬಳಿ ಘಟನೆ ನಡೆದಿದೆ.

ಪೆಟ್ರೋಲ್ ಸುರಿದ ಕಾರಣ ಹೊತ್ತಿ ಉರಿಯುತ್ತಿತ್ತು ಅಪರಿಚಿತ ದೇಹ. ಅಪರಿಚಿತ ಶವ ಉರಿಯುತ್ತಿರೋದನ್ನ  ಗಮನಿಸಿದ ಸ್ಥಳೀಯರಿಂದ  ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ.

ಸ್ಥಳಕ್ಕೆ ಬಂದ ಪೊಲೀಸರಿಂದ ಹೊತ್ತಿ ಉರಿಯುತ್ತಿದ್ದ ಶವದ ಬೆಂಕಿ‌ ನಂದಿಸಿ ಶವ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಶವ ಸುಟ್ಟು ಕರಕಲಾಗಿರೋದ್ರಿಂದ ಗುರುತ್ತು ಪತ್ತೆಯಾಗಿಲ್ಲ. ಸಾಕಷ್ಟು ಕುತೂಹಲ ಮೂಡಿಸಿದೆ ಅಪರಿಚಿತ ಶವದ ದಹನ ಪ್ರಕರಣ. ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments