Webdunia - Bharat's app for daily news and videos

Install App

ಹೆಚ್.ವಿಶ್ವನಾಥ್ ರನ್ನು ಬಿಜೆಪಿಗೆ ಸೇರ್ಪಡೆಗೊಳಿಸಿದ್ದು ಯಾರು ಗೊತ್ತಾ?

Webdunia
ಶುಕ್ರವಾರ, 15 ನವೆಂಬರ್ 2019 (18:36 IST)
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ವಿಶ್ವನಾಥ್ ರನ್ನು ಬಿಜೆಪಿಗೆ ಯಾರು ಕರೆ ತಂದರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಮೈತ್ರಿ ಸರಕಾರ ಪತನಗೊಳ್ಳೋಕೆ ನಡೆದ ಕಾರ್ಯತಂತ್ರ ಬಯಲಾಗುತ್ತಿರುವಾಗಲೇ ಅನರ್ಹ ಶಾಸಕರು ತಮ್ಮ ರಾಜೀನಾಮೆ ಕಾರಣವನ್ನು ಬಹಿರಂಗವಾಗಿ ಬಿಚ್ಚಿಡಲು ಶುರು ಮಾಡಿದ್ದಾರೆ.

ವಿ.ಶ್ರೀನಿವಾಸ್ ಪ್ರಸಾದ್ ಅವರಿಂದಾಗಿ ತಾವು ಬಿಜೆಪಿಗೆ ಬರಬೇಕಾಯಿತು. ಹೀಗಂತ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೆಚ್.ವಿಶ್ವನಾಥ ಸ್ಪಷ್ಟಪಡಿಸಿದ್ರು.

ವಿ.ಶ್ರೀನಿವಾಸ್ ಪ್ರಸಾದ್ ಅವರ ಮೂಲಕ ಬಿಜೆಪಿಗೆ ಸಿಎಂ ಯಡಿಯೂರಪ್ಪ ತಮಗೆ ಆಹ್ವಾನ ನೀಡಿದ್ದರು ಎಂದು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments