Webdunia - Bharat's app for daily news and videos

Install App

ಗೋಕರ್ಣ ಮಠ ಯಾರ ಸುಪರ್ದಿಗೆ ಗೊತ್ತಾ?

Webdunia
ಬುಧವಾರ, 3 ಅಕ್ಟೋಬರ್ 2018 (19:54 IST)
ಬಹು ಚರ್ಚೆಗೆ ಗ್ರಾಸವಾಗಿದ್ದ ಗೋಕರ್ಣ ದೇವಸ್ಥಾನವನ್ನು ಮುಂದಿನ ಆದೇಶದವರೆಗೆ ರಾಮಚಂದ್ರಪುರ ಮಠದ ಸುಪರ್ದಿಗೆ ವಹಿಸಬೇಕು. ಹೀಗಂತ ಸುಪ್ರೀಂ ಕೋರ್ಟ್​ ಆದೇಶ ನೀಡಿದೆ.

ಸುಪ್ರೀಂ ಕೋರ್ಟನ ಈ ಆದೇಶದಿಂದಾಗಿ ಗೋಕರ್ಣ ಮಠದ ಕೈತಪ್ಪುವ ಭೀತಿಯಲ್ಲಿದ್ದ ರಾಮಚಂದ್ರಪುರ ಮಠದ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಗೋಕರ್ಣ ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಳ್ಳಲು ರಾಜ್ಯ ಸರಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ರಾಮಚಂದ್ರಪುರ ಮಠ ಸುಪ್ರೀಂ ಕೋರ್ಟ ಮೆಟ್ಟಿಲೇರಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments