ಗೋಕರ್ಣ ಮಠ ಯಾರ ಸುಪರ್ದಿಗೆ ಗೊತ್ತಾ?

Webdunia
ಬುಧವಾರ, 3 ಅಕ್ಟೋಬರ್ 2018 (19:54 IST)
ಬಹು ಚರ್ಚೆಗೆ ಗ್ರಾಸವಾಗಿದ್ದ ಗೋಕರ್ಣ ದೇವಸ್ಥಾನವನ್ನು ಮುಂದಿನ ಆದೇಶದವರೆಗೆ ರಾಮಚಂದ್ರಪುರ ಮಠದ ಸುಪರ್ದಿಗೆ ವಹಿಸಬೇಕು. ಹೀಗಂತ ಸುಪ್ರೀಂ ಕೋರ್ಟ್​ ಆದೇಶ ನೀಡಿದೆ.

ಸುಪ್ರೀಂ ಕೋರ್ಟನ ಈ ಆದೇಶದಿಂದಾಗಿ ಗೋಕರ್ಣ ಮಠದ ಕೈತಪ್ಪುವ ಭೀತಿಯಲ್ಲಿದ್ದ ರಾಮಚಂದ್ರಪುರ ಮಠದ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಗೋಕರ್ಣ ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಳ್ಳಲು ರಾಜ್ಯ ಸರಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ರಾಮಚಂದ್ರಪುರ ಮಠ ಸುಪ್ರೀಂ ಕೋರ್ಟ ಮೆಟ್ಟಿಲೇರಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಮುಂದಿನ ಸುದ್ದಿ
Show comments