Webdunia - Bharat's app for daily news and videos

Install App

ಗೋಕರ್ಣ ಮಠ ಯಾರ ಸುಪರ್ದಿಗೆ ಗೊತ್ತಾ?

Webdunia
ಬುಧವಾರ, 3 ಅಕ್ಟೋಬರ್ 2018 (19:54 IST)
ಬಹು ಚರ್ಚೆಗೆ ಗ್ರಾಸವಾಗಿದ್ದ ಗೋಕರ್ಣ ದೇವಸ್ಥಾನವನ್ನು ಮುಂದಿನ ಆದೇಶದವರೆಗೆ ರಾಮಚಂದ್ರಪುರ ಮಠದ ಸುಪರ್ದಿಗೆ ವಹಿಸಬೇಕು. ಹೀಗಂತ ಸುಪ್ರೀಂ ಕೋರ್ಟ್​ ಆದೇಶ ನೀಡಿದೆ.

ಸುಪ್ರೀಂ ಕೋರ್ಟನ ಈ ಆದೇಶದಿಂದಾಗಿ ಗೋಕರ್ಣ ಮಠದ ಕೈತಪ್ಪುವ ಭೀತಿಯಲ್ಲಿದ್ದ ರಾಮಚಂದ್ರಪುರ ಮಠದ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಗೋಕರ್ಣ ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಳ್ಳಲು ರಾಜ್ಯ ಸರಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ರಾಮಚಂದ್ರಪುರ ಮಠ ಸುಪ್ರೀಂ ಕೋರ್ಟ ಮೆಟ್ಟಿಲೇರಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣಮಳೆಗೆ ನರಕಸದೃಶವಾದ ಹಿಮಾಚಲ ಪ್ರದೇಶ‌: ಸಾವಿರಾರು ರಸ್ತೆಗಳ ಸಂಪರ್ಕ ಕಡಿತ

ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ

ಭಾರತ ಮಾತ್ರನಾ, ನಮ್ಮನ್ನೂ ಫ್ರೆಂಡ್ ಮಾಡ್ಕೊಳ್ಳಿ: ರಷ್ಯಾಗೆ ದುಂಬಾಲು ಬಿದ್ದ ಪಾಕ್ ಪ್ರಧಾನಿ

ಜಿಎಸ್ ಟಿ ಕಡಿತವಾದ್ರೆ ಜನರಿಗೆ ಲಾಭ: ಇಂಡಿಯಾ ಒಕ್ಕೂಟದ ರಾಜ್ಯಗಳ ವಿರೋಧ ಯಾಕೆ

ಹೆರಿಗೆ ಆಸ್ಪತ್ರೆ ಮಾಡ್ಸಿ ಎಂದರೆ, ನಿಮ್ಮ ಹೆರಿಗೆ ಆಗ್ಲಿ ಎಂದು ಆರ್ ವಿ ದೇಶಪಾಂಡೆ ಉಡಾಫೆ ಉತ್ತರ

ಮುಂದಿನ ಸುದ್ದಿ
Show comments