Webdunia - Bharat's app for daily news and videos

Install App

ಕಾಳಿಸ್ವಾಮಿ ಬೆಂಬಲ ಕೊಟ್ಟಿದ್ದು ಯಾರಿಗೆ ಗೊತ್ತಾ?

Webdunia
ಶನಿವಾರ, 15 ಡಿಸೆಂಬರ್ 2018 (14:31 IST)
ಬೆಟ್ಟದ ನೌಕರರೊಂದಿಗೆ ರಿಷಿಕುಮಾರ ಸ್ವಾಮೀಜಿ ಹೆಜ್ಜೆಹಾಕಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದ ನೌಕರರು ಪ್ರತಿಭಟನೆ ಹಾದಿ ತುಳಿದಿದ್ದಾರೆ. ಪ್ರತಿಭಟನಾನಿರತರನ್ನು ಕಾಳಿಸ್ವಾಮಿ ಭೇಟಿ ಮಾಡಿದ್ದಾರೆ.  

ಕಾಳಿಸ್ವಾಮಿ ಖ್ಯಾತಿಯ ರಿಷಿಕುಮಾರ ಸ್ವಾಮೀಜಿಯಿಂದಲೂ ಪ್ರತಿಭಟನೆಗೆ ಬೆಂಬಲ ವ್ಯಕ್ತವಾಗಿದೆ. ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಕಾಳಿಸ್ವಾಮಿ ಮಾತನಾಡಿದರು. ಬೆಟ್ಟದ ನೌಕರರಿಗೆ ರಿಷಿಕುಮಾರ ಸ್ವಾಮೀಜಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments