ಚಿನ್ನದ ಉಂಗುರ ನೀಡಿ ಮತ ಕೇಳುತ್ತಿರೋ ಅಭ್ಯರ್ಥಿ ಯಾರು?

Webdunia
ಮಂಗಳವಾರ, 26 ನವೆಂಬರ್ 2019 (18:50 IST)
ಅನರ್ಹ ಶಾಸಕರ ವಿರುದ್ಧ ಕೆಂಡ ಕಾರುತ್ತಿರುವ ಕೈ ಪಡೆ ಇದೀಗ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.

ಎಂಎಲ್ ಸಿ ಪ್ರಕಾಶ್ ರಾಠೋಡ್ ನೇತೃತ್ವದ ನಿಯೋಗವು ಅನರ್ಹ ಶಾಸಕರಾದ ಬಿಜೆಪಿಯ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಆನಂದ ಸಿಂಗ್ ವಿರುದ್ಧ ಚುನಾವಣೆಯಲ್ಲಿ ಅಕ್ರಮ ಎಸಗಿರೋ ಕುರಿತು ಹಾಗೂ ನೀತಿ ಸಂಹಿತೆ ಉಲ್ಲಂಘನೆ ಮಾಡಿರೋ ಕುರಿತು ದೂರು ಸಲ್ಲಿಸಿದ್ದಾರೆ.

ಬೈ ಎಲೆಕ್ಷನ್ ಗೆಲ್ಲೋದಕ್ಕೆ ಎಂಟಿಬಿ ನಾಗರಾಜ್ ಚಿನ್ನದ ಉಂಗುರ ಮತದಾರರಿಗೆ ನೀಡುತ್ತಿದ್ದಾರೆ. ಮಗನ ಮದುವೆ ನೆಪದಲ್ಲಿ ಆನಂದ ಸಿಂಗ್ 50 ಸಾವಿರ ಜನರಿಗೆ ಊಟ, ತಿಂಡಿ ವೆಚ್ಚ ಭರಿಸಿ ಆತಿಥ್ಯ ನೆಪದಲ್ಲಿ ಗಿಫ್ಟ್ ಕೊಡಲಿದ್ದಾರೆ.

ಹೀಗಾಗಿ ಇಬ್ಬರ ಮೇಲೂ ಕ್ರಮ ಕೈಗೊಳ್ಳಬೇಕೆಂದು ಕೈ ಪಡೆ ಒತ್ತಾಯ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments