Webdunia - Bharat's app for daily news and videos

Install App

ಚಿನ್ನದ ಉಂಗುರ ನೀಡಿ ಮತ ಕೇಳುತ್ತಿರೋ ಅಭ್ಯರ್ಥಿ ಯಾರು?

Webdunia
ಮಂಗಳವಾರ, 26 ನವೆಂಬರ್ 2019 (18:50 IST)
ಅನರ್ಹ ಶಾಸಕರ ವಿರುದ್ಧ ಕೆಂಡ ಕಾರುತ್ತಿರುವ ಕೈ ಪಡೆ ಇದೀಗ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.

ಎಂಎಲ್ ಸಿ ಪ್ರಕಾಶ್ ರಾಠೋಡ್ ನೇತೃತ್ವದ ನಿಯೋಗವು ಅನರ್ಹ ಶಾಸಕರಾದ ಬಿಜೆಪಿಯ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಆನಂದ ಸಿಂಗ್ ವಿರುದ್ಧ ಚುನಾವಣೆಯಲ್ಲಿ ಅಕ್ರಮ ಎಸಗಿರೋ ಕುರಿತು ಹಾಗೂ ನೀತಿ ಸಂಹಿತೆ ಉಲ್ಲಂಘನೆ ಮಾಡಿರೋ ಕುರಿತು ದೂರು ಸಲ್ಲಿಸಿದ್ದಾರೆ.

ಬೈ ಎಲೆಕ್ಷನ್ ಗೆಲ್ಲೋದಕ್ಕೆ ಎಂಟಿಬಿ ನಾಗರಾಜ್ ಚಿನ್ನದ ಉಂಗುರ ಮತದಾರರಿಗೆ ನೀಡುತ್ತಿದ್ದಾರೆ. ಮಗನ ಮದುವೆ ನೆಪದಲ್ಲಿ ಆನಂದ ಸಿಂಗ್ 50 ಸಾವಿರ ಜನರಿಗೆ ಊಟ, ತಿಂಡಿ ವೆಚ್ಚ ಭರಿಸಿ ಆತಿಥ್ಯ ನೆಪದಲ್ಲಿ ಗಿಫ್ಟ್ ಕೊಡಲಿದ್ದಾರೆ.

ಹೀಗಾಗಿ ಇಬ್ಬರ ಮೇಲೂ ಕ್ರಮ ಕೈಗೊಳ್ಳಬೇಕೆಂದು ಕೈ ಪಡೆ ಒತ್ತಾಯ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments