Webdunia - Bharat's app for daily news and videos

Install App

ಚಿನ್ನದ ಉಂಗುರ ನೀಡಿ ಮತ ಕೇಳುತ್ತಿರೋ ಅಭ್ಯರ್ಥಿ ಯಾರು?

Webdunia
ಮಂಗಳವಾರ, 26 ನವೆಂಬರ್ 2019 (18:50 IST)
ಅನರ್ಹ ಶಾಸಕರ ವಿರುದ್ಧ ಕೆಂಡ ಕಾರುತ್ತಿರುವ ಕೈ ಪಡೆ ಇದೀಗ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.

ಎಂಎಲ್ ಸಿ ಪ್ರಕಾಶ್ ರಾಠೋಡ್ ನೇತೃತ್ವದ ನಿಯೋಗವು ಅನರ್ಹ ಶಾಸಕರಾದ ಬಿಜೆಪಿಯ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಆನಂದ ಸಿಂಗ್ ವಿರುದ್ಧ ಚುನಾವಣೆಯಲ್ಲಿ ಅಕ್ರಮ ಎಸಗಿರೋ ಕುರಿತು ಹಾಗೂ ನೀತಿ ಸಂಹಿತೆ ಉಲ್ಲಂಘನೆ ಮಾಡಿರೋ ಕುರಿತು ದೂರು ಸಲ್ಲಿಸಿದ್ದಾರೆ.

ಬೈ ಎಲೆಕ್ಷನ್ ಗೆಲ್ಲೋದಕ್ಕೆ ಎಂಟಿಬಿ ನಾಗರಾಜ್ ಚಿನ್ನದ ಉಂಗುರ ಮತದಾರರಿಗೆ ನೀಡುತ್ತಿದ್ದಾರೆ. ಮಗನ ಮದುವೆ ನೆಪದಲ್ಲಿ ಆನಂದ ಸಿಂಗ್ 50 ಸಾವಿರ ಜನರಿಗೆ ಊಟ, ತಿಂಡಿ ವೆಚ್ಚ ಭರಿಸಿ ಆತಿಥ್ಯ ನೆಪದಲ್ಲಿ ಗಿಫ್ಟ್ ಕೊಡಲಿದ್ದಾರೆ.

ಹೀಗಾಗಿ ಇಬ್ಬರ ಮೇಲೂ ಕ್ರಮ ಕೈಗೊಳ್ಳಬೇಕೆಂದು ಕೈ ಪಡೆ ಒತ್ತಾಯ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments