Webdunia - Bharat's app for daily news and videos

Install App

ಕ್ಷೇತ್ರ ತಪ್ಪಿಸುವುದರಿಂದ ಯಾರೋ ಒಬ್ಬರಿಗೆ ಸ್ಕೋರ್ ಹೆಚ್ಚಾಗುವುದಿಲ್ಲ ಎಂದು ಡಿಸಿಎಂ ಹೇಳಿದ್ದು ಯಾರಿಗೆ ಗೊತ್ತಾ?

Webdunia
ಸೋಮವಾರ, 18 ಮಾರ್ಚ್ 2019 (13:41 IST)
ಬೆಂಗಳೂರು : ತುಮಕೂರು ಕ್ಷೇತ್ರ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಡಿಸಿಎಂ ಡಾ.ಜಿ. ಪರಮೇಶ್ವರ ಅವರು ಕ್ಷೇತ್ರ ತಪ್ಪಿಸುವುದರಿಂದ ಯಾರೋ ಒಬ್ಬರಿಗೆ ಸ್ಕೋರ್ ಹೆಚ್ಚಾಗುವುದಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.


‘ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿದ್ದ ತುಮಕೂರು ಕ್ಷೇತ್ರವನ್ನು ಕ್ಷೇತ್ರ ಹಂಚಿಕೆ ಸಂದರ್ಭದಲ್ಲಿ ಜೆಡಿಎಸ್ ಗೆ ಬಿಟ್ಟು ಕೊಟ್ಟಾಗ ನನಗೆ ಆತಂಕ, ಅಸಮಾಧಾನ ಆಗಿದ್ದು ನಿಜ. ಆದರೆ ಉದ್ದೇಶಪೂರ್ವಕವಾಗಿ ಕ್ಷೇತ್ರ ಕೈ ತಪ್ಪಿದೆ ಎಂದು ಅನಿಸುತ್ತಿಲ್ಲ’ ಎಂದು ಹೇಳಿದ್ದಾರೆ.


 ಅಲ್ಲದೇ ತುಮಕೂರು ಕ್ಷೇತ್ರ ನಮ್ಮ ಬಳಿ ಉಳಿಯುವ ನಿರೀಕ್ಷೆಯಿತ್ತು. ಹೈಕಮಾಂಡ್ ಜೊತೆ ಚರ್ಚೆ ನಡೆಸುತ್ತೇನೆ. ದೇವೇಗೌಡರು ಸ್ಪರ್ಧಿಸದಿದ್ದರೆ ತುಮಕೂರು ಕ್ಷೇತ್ರವನ್ನು ವಾಪಸ್ ಕೊಡುವಂತೆ ಕೇಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments