ಕ್ಷೇತ್ರ ತಪ್ಪಿಸುವುದರಿಂದ ಯಾರೋ ಒಬ್ಬರಿಗೆ ಸ್ಕೋರ್ ಹೆಚ್ಚಾಗುವುದಿಲ್ಲ ಎಂದು ಡಿಸಿಎಂ ಹೇಳಿದ್ದು ಯಾರಿಗೆ ಗೊತ್ತಾ?

Webdunia
ಸೋಮವಾರ, 18 ಮಾರ್ಚ್ 2019 (13:41 IST)
ಬೆಂಗಳೂರು : ತುಮಕೂರು ಕ್ಷೇತ್ರ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಡಿಸಿಎಂ ಡಾ.ಜಿ. ಪರಮೇಶ್ವರ ಅವರು ಕ್ಷೇತ್ರ ತಪ್ಪಿಸುವುದರಿಂದ ಯಾರೋ ಒಬ್ಬರಿಗೆ ಸ್ಕೋರ್ ಹೆಚ್ಚಾಗುವುದಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.


‘ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿದ್ದ ತುಮಕೂರು ಕ್ಷೇತ್ರವನ್ನು ಕ್ಷೇತ್ರ ಹಂಚಿಕೆ ಸಂದರ್ಭದಲ್ಲಿ ಜೆಡಿಎಸ್ ಗೆ ಬಿಟ್ಟು ಕೊಟ್ಟಾಗ ನನಗೆ ಆತಂಕ, ಅಸಮಾಧಾನ ಆಗಿದ್ದು ನಿಜ. ಆದರೆ ಉದ್ದೇಶಪೂರ್ವಕವಾಗಿ ಕ್ಷೇತ್ರ ಕೈ ತಪ್ಪಿದೆ ಎಂದು ಅನಿಸುತ್ತಿಲ್ಲ’ ಎಂದು ಹೇಳಿದ್ದಾರೆ.


 ಅಲ್ಲದೇ ತುಮಕೂರು ಕ್ಷೇತ್ರ ನಮ್ಮ ಬಳಿ ಉಳಿಯುವ ನಿರೀಕ್ಷೆಯಿತ್ತು. ಹೈಕಮಾಂಡ್ ಜೊತೆ ಚರ್ಚೆ ನಡೆಸುತ್ತೇನೆ. ದೇವೇಗೌಡರು ಸ್ಪರ್ಧಿಸದಿದ್ದರೆ ತುಮಕೂರು ಕ್ಷೇತ್ರವನ್ನು ವಾಪಸ್ ಕೊಡುವಂತೆ ಕೇಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments