Webdunia - Bharat's app for daily news and videos

Install App

ಸಿದ್ದರಾಮಯ್ಯನವರೇ ನನ್ನ ನಾಯಕ ಎಂದ ಬಿಜೆಪಿ ಅಭ್ಯರ್ಥಿ ಯಾರು ಗೊತ್ತಾ?

Webdunia
ಸೋಮವಾರ, 15 ಏಪ್ರಿಲ್ 2019 (09:27 IST)
ಹಾಸನ : ಈಗಲೂ ಸಿದ್ದರಾಮಯ್ಯನವರೇ ನನ್ನ ನಾಯಕ ಎಂದು ಹೇಳುವುದರ ಮೂಲಕ ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎ. ಮಂಜು, ಬಿಜೆಪಿ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ.


ಪ್ರಚಾರ ಸಭೆಯಲ್ಲಿ ಮಾತನಾಡುವ ವೇಳೆ ಎ. ಮಂಜು, ಬೆಳೆದು ಬಂದ ದಾರಿಯನ್ನು ಮರೆಯುವವನು ನಾನಲ್ಲ. ಕಾಂಗ್ರೆಸ್ ತೊರೆದು ನಾನು ಬಿಜೆಪಿ ಸೇರ್ಪಡೆಗೊಂಡಿದ್ದರೂ ನನ್ನ ರಾಜಕೀಯ ಗುರು ಹಾಗು ಹಿತೈಷಿ ಸಿದ್ದರಾಮಯ್ಯನವರೇ. ಈಗಲೂ ಸಿದ್ದರಾಮಯ್ಯನವರೇ ನನ್ನ ನಾಯಕ ಎಂದು ಘೋಷಿಸಿದ್ದಾರೆ.


ಸಿದ್ದರಾಮಯ್ಯನವರು ಪಕ್ಷ ತೊರೆಯದಂತೆ ಮನವೊಲಿಸಲು ಯತ್ನಿಸಿದ್ದು ನಿಜ. ಆದರೆ ಹಾಸನ ಜಿಲ್ಲಾ ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಬಾರದೆಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ತಿಳಿಸಿದ್ದಾರೆ. ಹಾಗೇ ಕೇಂದ್ರದಲ್ಲಿ ಈ ಬಾರಿಯೂ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments