Webdunia - Bharat's app for daily news and videos

Install App

ಚಂದ್ರ ಗ್ರಹಣ ದಿನವೇ ಲಿಂಗ ದೀಕ್ಷೆ ನೀಡುತ್ತಿರುವ ಖ್ಯಾತ ಶ್ರೀಗಳು ಯಾರು ಗೊತ್ತಾ?

Webdunia
ಶುಕ್ರವಾರ, 27 ಜುಲೈ 2018 (16:19 IST)
ಶುಭ ಕೆಲಸ ಮಾಡಲು ಪಂಚಾಂಗ ನೋಡುವವರ ವಿರುದ್ಧ ಆ ಖ್ಯಾತ ಸ್ವಾಮೀಜಿಗಳು ಸಮರ ಸಾರಿದ್ದಾರೆ. ಚಿತ್ರದುರ್ಗ ಮುರುಘ ಶರಣರು ಸಮರ ಸಾರಿದ್ದಾರೆ. ಅರೇ ಗಾಬರಿಯಾಗಬೇಡಿ. ಈ ಖ್ಯಾತ ಶ್ರೀಗಳು, ಪಂಚಾಂಗ ನೋಡುವವರ ವಿರುದ್ಧ ಸಮರ ಸಾರಿದ್ದಾರೆ.

ಚಂದ್ರ ಗ್ರಹಣದ ದಿನವೇ ಲಿಂಗ ದೀಕ್ಷೆ ಮತ್ತು ವಿವಾಹ ಕಾರ್ಯ ನಡೆಸಲು ಸಕಲ ಸಿದ್ಧತೆ ನಡೆದಿದೆ.  ಇಂದು ರಾತ್ರಿ 9.ಘಂಟೆಯಿಂದ ಆರಂಭವಾಗಲಿರುವ ಶುಭ ಕೆಲಸಗಳಲ್ಲಿ ಭಕ್ತರು ಪಾಲ್ಗೊಳ್ಳಲಿದ್ದಾರೆ.
ಗ್ರಹಣ ಕೇವಲ ನೈಸರ್ಗಿಕ ಕ್ರಿಯೆ ಎಂದು ಸಾರಲು ಮುಂದಾದ ಶಿವಮೂರ್ತಿ ಶರಣರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ದೇವಸ್ಥಾನ ಮುಚ್ಚುವ ಮತ್ತು ಶುಭ ಕೆಲಸಕ್ಕೆ ಗ್ರಹಣದ ದಿನ ನಿಷಿಧ್ಧ ಎಂದು ಹೇಳುವ ಮೌಢ್ಯದ ವಿರುಧ್ದ ಶರಣರು ಸಮರ ಸಾರುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ