Webdunia - Bharat's app for daily news and videos

Install App

ಚಂದ್ರ ಗ್ರಹಣ ದಿನವೇ ಲಿಂಗ ದೀಕ್ಷೆ ನೀಡುತ್ತಿರುವ ಖ್ಯಾತ ಶ್ರೀಗಳು ಯಾರು ಗೊತ್ತಾ?

Webdunia
ಶುಕ್ರವಾರ, 27 ಜುಲೈ 2018 (16:19 IST)
ಶುಭ ಕೆಲಸ ಮಾಡಲು ಪಂಚಾಂಗ ನೋಡುವವರ ವಿರುದ್ಧ ಆ ಖ್ಯಾತ ಸ್ವಾಮೀಜಿಗಳು ಸಮರ ಸಾರಿದ್ದಾರೆ. ಚಿತ್ರದುರ್ಗ ಮುರುಘ ಶರಣರು ಸಮರ ಸಾರಿದ್ದಾರೆ. ಅರೇ ಗಾಬರಿಯಾಗಬೇಡಿ. ಈ ಖ್ಯಾತ ಶ್ರೀಗಳು, ಪಂಚಾಂಗ ನೋಡುವವರ ವಿರುದ್ಧ ಸಮರ ಸಾರಿದ್ದಾರೆ.

ಚಂದ್ರ ಗ್ರಹಣದ ದಿನವೇ ಲಿಂಗ ದೀಕ್ಷೆ ಮತ್ತು ವಿವಾಹ ಕಾರ್ಯ ನಡೆಸಲು ಸಕಲ ಸಿದ್ಧತೆ ನಡೆದಿದೆ.  ಇಂದು ರಾತ್ರಿ 9.ಘಂಟೆಯಿಂದ ಆರಂಭವಾಗಲಿರುವ ಶುಭ ಕೆಲಸಗಳಲ್ಲಿ ಭಕ್ತರು ಪಾಲ್ಗೊಳ್ಳಲಿದ್ದಾರೆ.
ಗ್ರಹಣ ಕೇವಲ ನೈಸರ್ಗಿಕ ಕ್ರಿಯೆ ಎಂದು ಸಾರಲು ಮುಂದಾದ ಶಿವಮೂರ್ತಿ ಶರಣರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ದೇವಸ್ಥಾನ ಮುಚ್ಚುವ ಮತ್ತು ಶುಭ ಕೆಲಸಕ್ಕೆ ಗ್ರಹಣದ ದಿನ ನಿಷಿಧ್ಧ ಎಂದು ಹೇಳುವ ಮೌಢ್ಯದ ವಿರುಧ್ದ ಶರಣರು ಸಮರ ಸಾರುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ