Webdunia - Bharat's app for daily news and videos

Install App

ಖರ್ಗೆ ಟಾಂಗ್ ನೀಡಿದ್ದು ಯಾರಿಗೆ ಗೊತ್ತಾ?

Webdunia
ಬುಧವಾರ, 20 ಫೆಬ್ರವರಿ 2019 (11:40 IST)
ಆಪರೇಷನ್ ಕಮಲ ಮೂಲಕ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿರುವ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಗೆ ಕಾಂಗ್ರೆಸ್ ಹಿರಿಯ ಸಂಸದ ಟಾಂಗ್ ನೀಡಿದ್ದಾರೆ.

ದೊಡ್ಡ ಜನರಿಗೆ ದೊಡ್ಡ ನಮಸ್ಕಾರ. ಅಂಥವರ ಬಗ್ಗೆ ನಾನು ಮಾತನಾಡುವುದಿಲ್ಲ. ಹೀಗಂತ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ ಜಾಧವ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಶಾಸಕ ಜಾಧವ ಈಚೆಗೆ ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ದೊಡ್ಡ ಜನರ ಬಗ್ಗೆ ಮಾತನಾಡಲು ನಾವ್ಯಾರು? ದೊಡ್ಡವರ ಬಗ್ಗೆ ಮಾತನಾಡುವುದಿಲ್ಲ ಎಂದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಖರ್ಗೆಚೌಕಿದಾರ್ ಚೋರ್ಎಂದವರೇ ಈಗ ಅವರ ಪಕ್ಕ ಕುಳಿತಿದ್ದಾರೆ ಎಂದು ಲೇವಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments