Webdunia - Bharat's app for daily news and videos

Install App

ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?

Webdunia
ಬುಧವಾರ, 29 ಡಿಸೆಂಬರ್ 2021 (13:22 IST)
ಹಾಸನ : ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರು ವಿರೋಧ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು? ನಾನು ಪ್ರಧಾನಿಯಾಗಿದ್ದೆ, ಮುಖ್ಯಮಂತ್ರಿಯಾಗಿದ್ದೆ.

ಈ ದೇಶದಲ್ಲಿ ನನ್ನ ಕಾಲದಲ್ಲಿ ಮತಾಂತರ ಆಗುವ ಒಂದು ಘಟನೆ ನಡೀತಾ? ನನ್ನ ಆಡಳಿತದಲ್ಲಿ ಹಿಂದೂಸ್ಥಾನದಲ್ಲಿ, ಕರ್ನಾಟಕದಲ್ಲಿ ಮತಾಂತರ ಆಗಿದಿಯಾ? ಈಗ ಯಾಕೇ ಅದು ಶುರುವಾಯ್ತು ಎಂದು ಪ್ರಶ್ನಿಸಿದರು.

ಮತಾಂತರ ನಿಷೇಧ ಕಾಯ್ದೆ ಬಗ್ಗೆ ಕಾಂಗ್ರೆಸ್ ಕಾಲದಲ್ಲಿ ಬಿಲ್ ತಂದರೂ ಪಾಸಾಗಲಿಲ್ಲ. ಇವರು ಪಾಸ್ ಮಾಡಲು ಹೊರಟಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ತೀವ್ರವಾಗಿ ವಿರೋಧಿಸಿದ್ದಾರೆ.

ರೇವಣ್ಣ, ತಿಪ್ಪೇಸ್ವಾಮಿ ವಿರೋಧಿಸಿದ್ದಾರೆ. ಯಾರೂ ಅಧಿಕಾರ ನಡೆಸುತ್ತಾರೋ ಅವರು ಎಲ್ಲರ ವಿಶ್ವಾಸ ಗಳಿಸಿಕೊಂಡರೆ ಇವೆಲ್ಲಾ ಬರಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments