ಅತ್ಯುತ್ತಮ ಆಸ್ಪತ್ರೆಗೆ ತುರ್ತು ಚಿಕಿತ್ಸೆ ಕೊಡೋರು ಯಾರು?

Webdunia
ಶುಕ್ರವಾರ, 2 ಆಗಸ್ಟ್ 2019 (15:34 IST)
ಅದೊಂದು ಹೆಸರಿಗೆ ಮಾತ್ರ ಜಿಲ್ಲೆಯ ಬೃಹತ್ ಸರ್ಕಾರಿ ಆಸ್ಪತ್ರೆ. ಆದ್ರೆ ಅಲ್ಲಿ ಯಂತ್ರೋಪಕರಣಗಳಿದ್ರೂ ತಜ್ಞ ವೈದ್ಯರಿಲ್ಲ. ವೈದ್ಯರಿದ್ರೂ ಯಂತ್ರೋಪಕರಣಗಳು ಕೆಲಸ ಮಾಡಲ್ಲ. ಹೀಗಾಗಿ ರೋಗಿಗಳು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗಲಾರದೇ ಪರದಾಡುವಂತಾಗಿದೆ.  

ಒಂದಲ್ಲ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿರೋ ಸರ್ಕಾರಿ ಆಸ್ಪತ್ರೆಯೇ  ಚಿತ್ರದುರ್ಗ ಜಿಲ್ಲಾಸ್ಪತ್ರೆ. ಇಲ್ಲಿ ಸುಸಜ್ಜಿತ ಕೊಠಡಿಗಳಿವೆ, ಆರು ಸಾವಿರ ಬೆಡ್‍ಗಳ ವ್ಯವಸ್ಥೆ ಇದೆ. ಎಲ್ಲಾ ರೋಗಿಗಳಿಗೂ ಸೂಕ್ತ ಚಿಕಿತ್ಸೆ ನೀಡುವ ಸೌಲಭ್ಯವಿದೆ. ಅಂತ ಹೇಳಿ, 2010ರಲ್ಲಿ ರಾಜ್ಯದಲ್ಲಿಯೇ ಅತ್ಯುತ್ತಮ ಆಸ್ಪತ್ರೆ ಅಂತ ಪ್ರಶಸ್ತಿ ಗಳಿಸಿದೆ.

ಆದ್ರೆ  ಈ ಆಸ್ಪತ್ರೆಯ ಅಸಲಿ ಸತ್ಯ ಇದಲ್ಲ. ಯಾಕಂದ್ರೆ  ಈ ಆಸ್ಪತ್ರೆ ನೋಡೋದಕ್ಕೆ ಮಾತ್ರ ದೊಡ್ಡದಷ್ಟೇ. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬದುಕಿದವರೇ ವಿರಳ. ಯಾಕಂದ್ರೆ, ವೈದ್ಯರು ಚಿಕಿತ್ಸೆ ನೀಡಲು ಅಗತ್ಯವಿರೋ ಮೂಲಭೂತ ಸೌಲಭ್ಯಗಳೇ ಇಲ್ಲಿಲ್ಲ. ಇನ್ನು ಉಸಿರಾಟದ ತೊಂದರೆಯಿಂದ ಬರುವ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಲು ಇರುವ ವೆಂಟಿಲೇಟರ್‍ಗಳು ಒಂದೂ  ಕೆಲಸ ಮಾಡಲ್ಲ.

ಅಲ್ದೇ  ಯಾವ್ದೇ ಸೀರಿಯಸ್ ಪೇಷೆಂಟ್ ಬಂದ್ರೂ ಸಹ ರೋಗಿಗಳನ್ನು ದಾವಣಗೆರೆ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡೋದು ಇಲ್ಲಿನ ವೈದ್ಯರ ಕಾಯಕವಾಗಿದೆ ಅನ್ನೋದು ಜನರ ಆರೋಪವಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಸಂಪುಟ ವಿಸ್ತರಣೆಯಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ

ಡಿಸೆಂಬರ್‌ನಲ್ಲಿ ಮುಳ್ಳಯ್ಯನಗಿರಿಗೆ ಟ್ರಿಪ್ ಪ್ಲಾನ್ ಮಾಡಿದವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments