Webdunia - Bharat's app for daily news and videos

Install App

ಮಹಿಳೆಯರು ಎಳೆದಾಡಿದ್ದು ಯಾರನ್ನು?

Webdunia
ಬುಧವಾರ, 8 ಮೇ 2019 (21:31 IST)
ಮಹಿಳೆಯರ ಆಕ್ರೋಶ ಕಟ್ಟೆಯೊಡೆದಿದ್ದು ಅಲ್ಲಿನ ಜನರನ್ನು ಎಳೆದಾಡಿ ತಮ್ಮ ಸಿಟ್ಟು ತೀರಿಸಿಕೊಂಡಿದ್ದಾರೆ.

ತಮಿಳುನಾಡು ಮೂಲದ ಖಾಸಗಿ ಸಂಸ್ಥೆಯಿಂದ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಮಹಿಳಾ ಸಂಘಗಳ ಸದಸ್ಯರ ಆಕ್ರೋಶ ಹೆಚ್ಚಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಘಟನೆ ಇದಾಗಿದೆ.

ದಾನ್ ಫೌಂಡೇಶನ್ ಸಂಸ್ಥೆಯ ಸಿಬ್ಬಂದಿಯನ್ನು ಎಳೆದಾಡಿದ್ದಾರೆ ಮಹಿಳೆಯರು. ಸಂಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಎರಡು ಮಹಿಳಾ ಒಕ್ಕೂಟಗಳು.

ಮಹಿಳಾ ಒಕ್ಕೂಟದ ಹಣ, ಜಮೀನು ಕಬಳಿಸಲು ಯತ್ನ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ ಈ ಪ್ರಕರಣ. 

ಘಟನೆ ಸಂಬಂಧ ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments