Webdunia - Bharat's app for daily news and videos

Install App

ಉ-ಕ ನೆರೆ ಸಂತ್ರಸ್ಥರಿಗೆ ಖಡಕ್ ರೊಟ್ಟಿ, ಚಪಾತಿ, ಚಟ್ನಿ ಪುಡಿ ಕಳಿಸೋದ್ಯಾರು?

Webdunia
ಗುರುವಾರ, 15 ಆಗಸ್ಟ್ 2019 (17:57 IST)
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ನೆರೆಯಿಂದ ಬಾಧಿತವಾಗಿದ್ದು ಸಾವಿರಾರು ಜನರು ಪ್ರವಾಹ ಸಂತ್ರಸ್ಥರಾಗಿದ್ದಾರೆ. ಈ ಜನರಿಗೆ ಹಲವೆಡೆಯಿಂದ ಪರಿಹಾರ, ಸಾಮಗ್ರಿಗಳನ್ನು ಕಳಿಸಲಾಗುತ್ತಿದೆ.

ಹೊಳಲ್ಕೆರೆ ತಾಲೂಕಿನ ರಾಮಗಿರಿ ಗ್ರಾಮಸ್ಥರು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ 3 ಸಾವಿರ ರೊಟ್ಟಿ, ಚಪಾತಿ, 45 ಪಾಕೇಟ್ ಅಕ್ಕಿ, ನೀರಿನ ಬಾಟಲ್, ಚಟ್ನಿ ಪುಡಿ, ತೊಗರಿ ಬೇಳೆ, ಕಾರದ ಪುಡಿ, ಸಂಬಾರದ ಪುಡಿ, 20 ಬಿಸ್ಕೇಟ್ ಬಾಕ್ಸ್,  1000 ಹೊಸ ಸೀರೆ, 150 ಬೆಡ್ ಶೀಟ್, ಜಮಕಾನ, ರಗ್ಗು, 100 ಚಾಪೆ, 100 ಟವಲ್, ಪಂಚೆ ಕಳಿಸಿದ್ದಾರೆ.

ಮಕ್ಕಳ ರಡಿಮೇಡ್ ಉಡುಪುಗಳು, ಜರ್ಕಿನ್ ಗಳು ಸೇರಿದಂತೆ ನಿತ್ಯ ಬಳಕೆ ವಸ್ತುಗಳನ್ನು ವಿತರಿಸಲು ಖುದ್ದು ಗ್ರಾಮಸ್ಥರೇ ನೆರೆ ಪೀಡಿತ ಪ್ರದೇಶಕ್ಕೆ ತೆರಳುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Heavy Rain, ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಬಿಜೆಪಿ, ಆರ್‌ಎಸ್‌ಎಸ್ ನಡುವಿನ ಒಡನಾಟದ ಬಗ್ಗೆ ಮೋಹನ್ ಭಾಗವತ್ ಸ್ಫೋಟಕ ಮಾತು

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ಮುಂದಿನ ಸುದ್ದಿ
Show comments