Select Your Language

Notifications

webdunia
webdunia
webdunia
webdunia

ಚರ್ಚ್, ಮಸೀದಿ, ದೇವಸ್ಥಾನ ಒಟ್ಟಾಗಿ ಬೆಂಬಲಿಸಿದ್ದು ಯಾರನ್ನು?

ಚರ್ಚ್, ಮಸೀದಿ, ದೇವಸ್ಥಾನ ಒಟ್ಟಾಗಿ ಬೆಂಬಲಿಸಿದ್ದು ಯಾರನ್ನು?
ಮಂಗಳೂರು , ಗುರುವಾರ, 10 ಅಕ್ಟೋಬರ್ 2019 (12:36 IST)
ಆ ಹೋರಾಟಕ್ಕೆ ಚರ್ಚ್ ನ ಸಿಬ್ಬಂದಿ, ಮಸೀದಿಯ ಬಂಧುಗಳು ಅಲ್ಲದೇ ದೇವಸ್ಥಾನದ ಸಮಿತಿಯವರು ಸಾಥ್ ನೀಡಿ ಒಗ್ಗಟ್ಟಾಗಿ ಗಮನ ಸೆಳೆದಿದ್ದಾರೆ.

ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ಹಿನ್ನೆಲೆ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.  

ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ ಕರೆ ಕೊಡಲಾಗಿತ್ತು.
25 ಕ್ಕೂ ಹೆಚ್ಚು ವಿವಿಧ ಸಂಘ - ಸಂಸ್ಥೆಗಳು, ಶಾಲಾ- ಕಾಲೇಜು, ಚರ್ಚ್ ಸಿಬ್ಬಂದಿ, ಮಸೀದಿಯ ಬಂಧುಗಳು ಹಾಗೂ ದೇವಸ್ಥಾನ ಸಮಿತಿಯವರು ಬೆಂಬಲ  ನೀಡಿದ್ರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು, ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ನಡೆದಿರೋದಕ್ಕೆ ಆಕ್ರೊಶ ವ್ಯಕ್ತಪಡಿಸಿದ್ರು.

ಉಪ್ಪಿನಂಗಡಿ, ಪುತ್ತೂರು, ನೆಲ್ಯಾಡಿ ಪೊಲೀಸರಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.



Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ಧಾರೂಢ ಮಠದ ಟ್ರಸ್ಟಿಯ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದ ನಾಲ್ವರು ಅಂದರ್