Webdunia - Bharat's app for daily news and videos

Install App

ಚರ್ಚ್, ಮಸೀದಿ, ದೇವಸ್ಥಾನ ಒಟ್ಟಾಗಿ ಬೆಂಬಲಿಸಿದ್ದು ಯಾರನ್ನು?

Webdunia
ಗುರುವಾರ, 10 ಅಕ್ಟೋಬರ್ 2019 (12:36 IST)
ಆ ಹೋರಾಟಕ್ಕೆ ಚರ್ಚ್ ನ ಸಿಬ್ಬಂದಿ, ಮಸೀದಿಯ ಬಂಧುಗಳು ಅಲ್ಲದೇ ದೇವಸ್ಥಾನದ ಸಮಿತಿಯವರು ಸಾಥ್ ನೀಡಿ ಒಗ್ಗಟ್ಟಾಗಿ ಗಮನ ಸೆಳೆದಿದ್ದಾರೆ.

ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ಹಿನ್ನೆಲೆ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.  

ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ ಕರೆ ಕೊಡಲಾಗಿತ್ತು.
25 ಕ್ಕೂ ಹೆಚ್ಚು ವಿವಿಧ ಸಂಘ - ಸಂಸ್ಥೆಗಳು, ಶಾಲಾ- ಕಾಲೇಜು, ಚರ್ಚ್ ಸಿಬ್ಬಂದಿ, ಮಸೀದಿಯ ಬಂಧುಗಳು ಹಾಗೂ ದೇವಸ್ಥಾನ ಸಮಿತಿಯವರು ಬೆಂಬಲ  ನೀಡಿದ್ರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು, ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ನಡೆದಿರೋದಕ್ಕೆ ಆಕ್ರೊಶ ವ್ಯಕ್ತಪಡಿಸಿದ್ರು.

ಉಪ್ಪಿನಂಗಡಿ, ಪುತ್ತೂರು, ನೆಲ್ಯಾಡಿ ಪೊಲೀಸರಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments