Webdunia - Bharat's app for daily news and videos

Install App

ಜೆಡಿಎಸ್‌‌ಗೆ ಹೋಗ್ತಿನಂತ ಯಾವ ಮುಠ್ಠಾಳ ಹೇಳಿದ್ದು: ಈಶ್ವರಪ್ಪ ಕಿಡಿ

Webdunia
ಸೋಮವಾರ, 16 ಅಕ್ಟೋಬರ್ 2017 (19:14 IST)
ಮುಂಬರುವ ವಿಧಾನಸಭೆ ಚುನಾವಣೆಯ ವೇಳೆಗೆ ಜೆಡಿಎಸ್ ಪಕ್ಷಕ್ಕೆ ಹೋಗ್ತಿನಂತ ಯಾವ ಮುಠ್ಠಾಳ ಹೇಳಿದ್ದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ಗಂಗಾವತಿಯ ಆನೆಗೊಂದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ನನಗೆ ತಾಯಿಯಿದ್ದಂತೆ, ನನ್ನ ಉಸಿರು ಇದ್ದಂತೆ. ಯಡಿಯೂರಪ್ಪ ಮತ್ತು ನಾನು ಅಣ್ಣ ತಮ್ಮಂದಿರಿದ್ದಂತೆ ಎಂದು ತಿಳಿಸಿದ್ದಾರೆ. 
 
ಬಿಎಸ್‌ವೈ ಮತ್ತು ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ವಿಪಕ್ಷಗಳು ಉದ್ದೇಶಪೂರ್ವಕವಾಗಿ ಇಂತಹ ವದಂತಿಗಳನ್ನು ಹರಡಿಸುತ್ತಿವೆ ಎಂದು ಕಿಡಿಕಾರಿದ್ದಾರೆ.
 
ನನ್ನ ಜೀವನದಲ್ಲಿ ಬಿಜೆಪಿಯನ್ನು ಬಿಟ್ಟು ಯಾವ ಪಕ್ಷವನ್ನೂ ಸೇರಲಾರೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments