Webdunia - Bharat's app for daily news and videos

Install App

ಸುಮಲತಾ ಪರ ಇದ್ದವರು ಯಾರು? ಸಾಕ್ಷಿ ಇದೆ ಎಂದ ಸಚಿವ

Webdunia
ಭಾನುವಾರ, 19 ಮೇ 2019 (14:00 IST)
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಪರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರ್ಯಾರು ನಿಂತಿದ್ದರು ಎಂಬುದರ ಬಗ್ಗೆ ಸಾಕ್ಷಿ ಇದೆ ಅಂತ ಮಾಜಿ ಸಚಿವ ಹೊಸ ಬಾಂಬ್ ಸಿಡಿಸಿದ್ದಾರೆ.

ಸುಮಲತಾಗೆ ಬೆಂಬಲ ನೀಡಿರುವ ಕುರಿತು ಸಾಕ್ಷಿ ಎಲ್ಲವೂ ಮುಂದಿನ ದಿನಗಳಲ್ಲಿ ಚರ್ಚೆಗೆ ಬರಲಿದೆ ಎಂದು ಕಾಂಗ್ರೆಸ್ ನ ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಹೇಳಿದ್ರು.

ಮಂಡ್ಯದ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು, ಯಾರು ಯಾರು ಕುಮಾರಸ್ವಾಮಿಗೆ ಮೋಸ ಮಾಡಿದ್ದಾರೆ. ದೇವೇಗೌಡ್ರ ಹೆಸರೇಳ್ತಿದ್ದವರು ಯಾರ್ಯಾರು ಎಲ್ಲಿಲ್ಲೆ ಮೋಸ ಮಾಡಿದ್ದಾರೆ. ಇವೆಲ್ಲವೂ ಈಗಾಗಲೇ ಚರ್ಚೆಗೆ ಬಂದಿದೆ. ಮಂಡ್ಯದಲ್ಲಿ ಏನೇನ್ ನಡೀತಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ನಾನಂತೂ ಈ ಚುನಾವಣೆಯಲ್ಲಿ ತಟಸ್ಥವಾಗಿದ್ದೆ. ಅದನ್ನ ನಮ್ಮ ನಾಯಕರಿಗೆ ಸ್ಪಷ್ಟಪಡಿಸಿದ್ದೆ. ಈ ಬಾರಿ ಮಂಡ್ಯ ಲೋಕಸಭಾ ಚುನಾವಣೆಯ ತೀರ್ಪು ಜನರ ತೀರ್ಪಾಗಿರುತ್ತೆ ಎಂದ ಅವ್ರು, ಸುಮಲತಾ ಪರ ಕೆಲ್ಸ ಮಾಡಿರೋ ಬಗ್ಗೆ ಮಹದೇಶ್ವರನ ಸನ್ನಿಧಿಯಲ್ಲಿ ಆಣೆ ಮಾಡೋ ಶಾಸಕ ಅನ್ನದಾನಿ ಸವಾಲಿಗೆ ಉತ್ತರಿಸಿ ಈ ವಿಚಾರದಲ್ಲಿ ಯೋಗ್ಯರಾಗಿರೋರು ಮಾತ್ರ ಮಾತನಾಡಿದಾಗ ಉತ್ತರ ಕೊಡ್ತೇನೆ.
ನನಗೆ ಅಂತವರಿಗೆಲ್ಲ ಉತ್ತರ ಕೊಡಬೇಕಾದ ಅನಿವಾರ್ಯಕತೆ ಇಲ್ಲ ಎಂದು ಅನ್ನದಾನಿಗೆ ತಿರುಗೇಟು ಕೊಟ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments