ದೇವೇಗೌಡರ ಊರಲ್ಲಿ ಬಡವರ ಪಾಡು ಕೇಳೋರು ಯಾರು?

Webdunia
ಗುರುವಾರ, 22 ನವೆಂಬರ್ 2018 (14:22 IST)
ರಾಜ್ಯದಲ್ಲಿ ಒಂದೆಡೆ ರೈತರ ಪ್ರತಿಭಟನೆಯ ಕಾವು ಜೋರಾಗಿದೆ. ಇದರ  ನಡುವೆ ವೃದ್ಧರ  ಮತ್ತು ವಿಶೇಷ ಚೇತನರ ಪರದಾಟ ಪ್ರಾರಂಭವಾಗಿದೆ. ಮೂರು ತಿಂಗಳ ಪಿಂಚಣಿ ಸಿಗದೆ ಬಡವರು ಇನ್ನಷ್ಟು ಹೈರಾಣಾಗುವಂತಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಊರಾದ ಹಾಸನದಲ್ಲಿ ಬಡವರು ಪಿಂಚಣಿ ಸಿಗದೆ ಸುತ್ತಾಡುವಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 2,67,610 ಜನ ತಿಂಗಳಿಗೆ 600 ರೂ. ಪಿಂಚಣಿ  ಪಡೆಯುವವರಿದ್ದು, ಮೂರು ತಿಂಗಳಿನಿಂದ ಯಾವುದೇ ಹಣ ಬರುತ್ತಿಲ್ಲ. ಹೀಗಾಗಿ  ಜನರು ತಹಸೀಲ್ದಾರ್​ ಕಛೇರಿಗೆ  ಭೇಟಿ ನೀಡುತ್ತಿದ್ದಾರೆ. ಆದರೆ ಅಧಿಕಾರಿಗಳು  ಕೇವಲ ಭರವಸೆ ನೀಡಿ ಕಳುಹಿಸಿದ್ದಾರೆ. ಇದರಿಂದ ಫಲಾನುಭವಿಗಳು ತಲೆ ಮೇಲೆ ಕೈ ಹೊತ್ತು ಕುತಿದ್ದಾರೆ.

ಇಲ್ಲಿನ ಬಡಜನ ಪಿಂಚಣಿಗಾಗಿ ಬಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಪಿಂಚಣಿಯನ್ನೇ ಆಧಾರವಾಗಿಸಿಕೊಂಡ ವೃದ್ಧರ ಪಾಡು ಕಷ್ಟಕರವಾಗಿದೆ. ಸರ್ಕಾರ ಪಿಂಚಣಿ ನೀಡಿ  ಬಡ ಜನತೆಗೆ ಅನುಕೂಲ ಮಾಡಿಕೊಡಬೆಕಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments