Webdunia - Bharat's app for daily news and videos

Install App

ದೇವೇಗೌಡರ ಊರಲ್ಲಿ ಬಡವರ ಪಾಡು ಕೇಳೋರು ಯಾರು?

Webdunia
ಗುರುವಾರ, 22 ನವೆಂಬರ್ 2018 (14:22 IST)
ರಾಜ್ಯದಲ್ಲಿ ಒಂದೆಡೆ ರೈತರ ಪ್ರತಿಭಟನೆಯ ಕಾವು ಜೋರಾಗಿದೆ. ಇದರ  ನಡುವೆ ವೃದ್ಧರ  ಮತ್ತು ವಿಶೇಷ ಚೇತನರ ಪರದಾಟ ಪ್ರಾರಂಭವಾಗಿದೆ. ಮೂರು ತಿಂಗಳ ಪಿಂಚಣಿ ಸಿಗದೆ ಬಡವರು ಇನ್ನಷ್ಟು ಹೈರಾಣಾಗುವಂತಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಊರಾದ ಹಾಸನದಲ್ಲಿ ಬಡವರು ಪಿಂಚಣಿ ಸಿಗದೆ ಸುತ್ತಾಡುವಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 2,67,610 ಜನ ತಿಂಗಳಿಗೆ 600 ರೂ. ಪಿಂಚಣಿ  ಪಡೆಯುವವರಿದ್ದು, ಮೂರು ತಿಂಗಳಿನಿಂದ ಯಾವುದೇ ಹಣ ಬರುತ್ತಿಲ್ಲ. ಹೀಗಾಗಿ  ಜನರು ತಹಸೀಲ್ದಾರ್​ ಕಛೇರಿಗೆ  ಭೇಟಿ ನೀಡುತ್ತಿದ್ದಾರೆ. ಆದರೆ ಅಧಿಕಾರಿಗಳು  ಕೇವಲ ಭರವಸೆ ನೀಡಿ ಕಳುಹಿಸಿದ್ದಾರೆ. ಇದರಿಂದ ಫಲಾನುಭವಿಗಳು ತಲೆ ಮೇಲೆ ಕೈ ಹೊತ್ತು ಕುತಿದ್ದಾರೆ.

ಇಲ್ಲಿನ ಬಡಜನ ಪಿಂಚಣಿಗಾಗಿ ಬಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಪಿಂಚಣಿಯನ್ನೇ ಆಧಾರವಾಗಿಸಿಕೊಂಡ ವೃದ್ಧರ ಪಾಡು ಕಷ್ಟಕರವಾಗಿದೆ. ಸರ್ಕಾರ ಪಿಂಚಣಿ ನೀಡಿ  ಬಡ ಜನತೆಗೆ ಅನುಕೂಲ ಮಾಡಿಕೊಡಬೆಕಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments