Webdunia - Bharat's app for daily news and videos

Install App

ಮೈತ್ರಿ ಕಗ್ಗಂಟು ಮುರಿಯಲು ಇವರೇ ಆಗ್ತಾರಾ ಕರ್ನಾಟಕದ ಹೊಸ ಸಿಎಂ?!

Webdunia
ಸೋಮವಾರ, 14 ಮೇ 2018 (09:23 IST)
ಬೆಂಗಳೂರು: ಎಕ್ಸಿಟ್ ಪೋಲ್ ಫಲಿತಾಂಶ ನೋಡಿದ ಬಳಿಕ ರಾಜಕೀಯ ಪಕ್ಷಗಳು ಮೈತ್ರಿ ಸರ್ಕಾರ ರಚಿಸಲು ಸಜ್ಜಾಗಿವೆ. ಆದರೆ ಮೈತ್ರಿಗೆ ಎದುರಾಗಿರುವ ಕಗ್ಗಂಟು ಬಿಡಿಸುವುದೇ ಕಾಂಗ್ರೆಸ್, ಜೆಡಿಎಸ್ ಗೆ ತಲೆನೋವಾಗಿದೆ.

ಒಂದು ವೇಳೆ ಯಾರಿಗೂ ಬಹುಮತ ಬಾರದೇ ಹೋದರೆ ಕಾಂಗ್ರೆಸ್ ಗೆ ಜೆಡಿಎಸ್ ನ ಬೆಂಬಲ ಕೇಳಬೇಕಾಗಿ ಬರಬಹುದು. ಹಾಗಾದ ಪಕ್ಷದಲ್ಲಿ ಜೆಡಿಎಸ್ ಸಿದ್ದರಾಮಯ್ಯ ಸಿಎಂ ಆಗಬಾರದು ಎಂಬ ಷರತ್ತು ವಿಧಿಸಬಹುದು.

ಒಂದು ವೇಳೆ ಹೀಗಾದರೆ ಕಾಂಗ್ರೆಸ್ ಅನಿವಾರ್ಯವಾಗಿ ದಲಿತ ಅಭ್ಯರ್ಥಿಯೊಬ್ಬರಿಗೆ ಮಣೆ ಹಾಕಬೇಕಾಗುತ್ತದೆ. ಹಾಗಾದ ಪಕ್ಷದಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅಥವಾ ಜಿ ಪರಮೇಶ್ವರ್ ರನ್ನು ಸಿಎಂ ಮಾಡುವ ಸೂತ್ರವನ್ನು ಕಾಂಗ್ರೆಸ್ ಮುಂದಿಡಬಹುದು.

ಸಿದ್ದರಾಮಯ್ಯ ಕೂಡಾ ದಲಿತ ಅಭ್ಯರ್ಥಿ ಸಿಎಂ ಆದರೆ ತಮ್ಮ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದಿದ್ದಾರೆ. ಹಾಗಾಗಿ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ಯಾರಾಗಿರಬಹುದು ಎಂಬ ಕುತೂಹಲ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments