ಮೈತ್ರಿ ಕಗ್ಗಂಟು ಮುರಿಯಲು ಇವರೇ ಆಗ್ತಾರಾ ಕರ್ನಾಟಕದ ಹೊಸ ಸಿಎಂ?!

Webdunia
ಸೋಮವಾರ, 14 ಮೇ 2018 (09:23 IST)
ಬೆಂಗಳೂರು: ಎಕ್ಸಿಟ್ ಪೋಲ್ ಫಲಿತಾಂಶ ನೋಡಿದ ಬಳಿಕ ರಾಜಕೀಯ ಪಕ್ಷಗಳು ಮೈತ್ರಿ ಸರ್ಕಾರ ರಚಿಸಲು ಸಜ್ಜಾಗಿವೆ. ಆದರೆ ಮೈತ್ರಿಗೆ ಎದುರಾಗಿರುವ ಕಗ್ಗಂಟು ಬಿಡಿಸುವುದೇ ಕಾಂಗ್ರೆಸ್, ಜೆಡಿಎಸ್ ಗೆ ತಲೆನೋವಾಗಿದೆ.

ಒಂದು ವೇಳೆ ಯಾರಿಗೂ ಬಹುಮತ ಬಾರದೇ ಹೋದರೆ ಕಾಂಗ್ರೆಸ್ ಗೆ ಜೆಡಿಎಸ್ ನ ಬೆಂಬಲ ಕೇಳಬೇಕಾಗಿ ಬರಬಹುದು. ಹಾಗಾದ ಪಕ್ಷದಲ್ಲಿ ಜೆಡಿಎಸ್ ಸಿದ್ದರಾಮಯ್ಯ ಸಿಎಂ ಆಗಬಾರದು ಎಂಬ ಷರತ್ತು ವಿಧಿಸಬಹುದು.

ಒಂದು ವೇಳೆ ಹೀಗಾದರೆ ಕಾಂಗ್ರೆಸ್ ಅನಿವಾರ್ಯವಾಗಿ ದಲಿತ ಅಭ್ಯರ್ಥಿಯೊಬ್ಬರಿಗೆ ಮಣೆ ಹಾಕಬೇಕಾಗುತ್ತದೆ. ಹಾಗಾದ ಪಕ್ಷದಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅಥವಾ ಜಿ ಪರಮೇಶ್ವರ್ ರನ್ನು ಸಿಎಂ ಮಾಡುವ ಸೂತ್ರವನ್ನು ಕಾಂಗ್ರೆಸ್ ಮುಂದಿಡಬಹುದು.

ಸಿದ್ದರಾಮಯ್ಯ ಕೂಡಾ ದಲಿತ ಅಭ್ಯರ್ಥಿ ಸಿಎಂ ಆದರೆ ತಮ್ಮ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದಿದ್ದಾರೆ. ಹಾಗಾಗಿ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ಯಾರಾಗಿರಬಹುದು ಎಂಬ ಕುತೂಹಲ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments