Webdunia - Bharat's app for daily news and videos

Install App

ಮೈತ್ರಿ ಕಗ್ಗಂಟು ಮುರಿಯಲು ಇವರೇ ಆಗ್ತಾರಾ ಕರ್ನಾಟಕದ ಹೊಸ ಸಿಎಂ?!

Webdunia
ಸೋಮವಾರ, 14 ಮೇ 2018 (09:23 IST)
ಬೆಂಗಳೂರು: ಎಕ್ಸಿಟ್ ಪೋಲ್ ಫಲಿತಾಂಶ ನೋಡಿದ ಬಳಿಕ ರಾಜಕೀಯ ಪಕ್ಷಗಳು ಮೈತ್ರಿ ಸರ್ಕಾರ ರಚಿಸಲು ಸಜ್ಜಾಗಿವೆ. ಆದರೆ ಮೈತ್ರಿಗೆ ಎದುರಾಗಿರುವ ಕಗ್ಗಂಟು ಬಿಡಿಸುವುದೇ ಕಾಂಗ್ರೆಸ್, ಜೆಡಿಎಸ್ ಗೆ ತಲೆನೋವಾಗಿದೆ.

ಒಂದು ವೇಳೆ ಯಾರಿಗೂ ಬಹುಮತ ಬಾರದೇ ಹೋದರೆ ಕಾಂಗ್ರೆಸ್ ಗೆ ಜೆಡಿಎಸ್ ನ ಬೆಂಬಲ ಕೇಳಬೇಕಾಗಿ ಬರಬಹುದು. ಹಾಗಾದ ಪಕ್ಷದಲ್ಲಿ ಜೆಡಿಎಸ್ ಸಿದ್ದರಾಮಯ್ಯ ಸಿಎಂ ಆಗಬಾರದು ಎಂಬ ಷರತ್ತು ವಿಧಿಸಬಹುದು.

ಒಂದು ವೇಳೆ ಹೀಗಾದರೆ ಕಾಂಗ್ರೆಸ್ ಅನಿವಾರ್ಯವಾಗಿ ದಲಿತ ಅಭ್ಯರ್ಥಿಯೊಬ್ಬರಿಗೆ ಮಣೆ ಹಾಕಬೇಕಾಗುತ್ತದೆ. ಹಾಗಾದ ಪಕ್ಷದಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅಥವಾ ಜಿ ಪರಮೇಶ್ವರ್ ರನ್ನು ಸಿಎಂ ಮಾಡುವ ಸೂತ್ರವನ್ನು ಕಾಂಗ್ರೆಸ್ ಮುಂದಿಡಬಹುದು.

ಸಿದ್ದರಾಮಯ್ಯ ಕೂಡಾ ದಲಿತ ಅಭ್ಯರ್ಥಿ ಸಿಎಂ ಆದರೆ ತಮ್ಮ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದಿದ್ದಾರೆ. ಹಾಗಾಗಿ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ಯಾರಾಗಿರಬಹುದು ಎಂಬ ಕುತೂಹಲ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments