Webdunia - Bharat's app for daily news and videos

Install App

ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರು ಅಂತ ಫಿಕ್ಸ್

Krishnaveni K
ಬುಧವಾರ, 25 ಸೆಪ್ಟಂಬರ್ 2024 (08:47 IST)
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಸರಿ ಎಂದು ತೀರ್ಪು ಬರುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬಂದಿದೆ. ಅವರ ರಾಜೀನಾಮೆಗೆ ಈಗ ಸ್ವಪಕ್ಷೀಯರಿಂದಲೇ ಒತ್ತಡ ಕೇಳಿಬಂದರೂ ಅಚ್ಚರಿಯಿಲ್ಲ.

ಒಂದು ವೇಳೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿ ವಿಚಾರಣೆ ಆರಂಭವಾದರೆ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಬಂದರೂ ಅಚ್ಚರಿಯಿಲ್ಲ. ಆ ಅಳುಕು ಸಿದ್ದರಾಮಯ್ಯನವರಿಗಿದೆ. ಈ ಕಾರಣಕ್ಕೇ ಅವರು ಇಂದು ಶಾಸಕಾಂಗ ಪಕ್ಷದ ಸಭೆ ಕರೆದು ಬೆಂಬಲ ನೀಡಲು ಮನವಿ ಮಾಡಲಿದ್ದಾರೆ.

ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಮೇಲೆ ಹಲವರ ಕಣ್ಣಿದೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಕೇಳಿಬಂದರೂ ಅಚ್ಚರಿಯಿಲ್ಲ. ಒಂದು ವೇಳೆ ತಾವು ರಾಜೀನಾಮೆ ಕೊಡಬೇಕಾಗಿ ಬಂದರೆ ಸಿದ್ದರಾಮಯ್ಯ ತಮ್ಮ ಆಪ್ತ ಬಳಗದಲ್ಲಿರುವ ಎಂಬಿ ಪಾಟೀಲ್ ಗೆ ಸಿಎಂ ಸ್ಥಾನ ಕೊಡುವಂತೆ ಪಟ್ಟು ಹಿಡಿಯಬಹುದು.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಮತ್ತೆ ಸಿದ್ದರಾಮಯ್ಯಗೆ ಆ ಪದವಿಗೇರುವುದು ಕಷ್ಟವಾಗಬಹುದು. ಹೀಗಾಗಿ ಅವರು ಎಂಬಿ ಪಾಟೀಲ್ ರನ್ನೇ ಮುಖ್ಯಮಂತ್ರಿ ಮಾಡಲು ತಮ್ಮಿಂದಾದ ಎಲ್ಲಾ ಪ್ರಯತ್ನ ಮಾಡಬಹುದು. ಇನ್ನೊಂದೆಡೆ ಕಾಂಗ್ರೆಸ್ ಹೈಕಮಾಂಡ್ ಬಳಿ ಸತೀಶ್ ಜಾರಕಿಹೊಳಿ ಹೆಸರೂ ಇದೆ ಎನ್ನಲಾಗುತ್ತಿದೆ. ಇವರಿಬ್ಬರಲ್ಲಿ ಒಬ್ಬರಿಗೆ ಪಟ್ಟ ಸಿಗಬಹುದು ಎಂಬ ಗುಸು ಗುಸು ಕಾಂಗ್ರೆಸ್ ಪಾಳಯದಲ್ಲಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಜಸ್ಟ್ ಮಿಸ್: ಬಸ್ ಕ್ಲೀನರ್ ಇಲ್ಲದೇ ಇದ್ದಿದ್ದರೆ ಈ ವೃದ್ಧನ ಕತೆ ಏನಾಗ್ತಿತ್ತೋ Video

ಡೆಲಿವರಿ ಬಾಯ್ ಹೆಂಡ್ತಿ ಆಸ್ಪತ್ರೆಯಲ್ಲಿದ್ದಾಳೆ, ಡೆಲಿವರಿ ಮುಗಿಸಿ ಬರ್ತೀನಿ ಎಂದರೂ ಕರಗಲಿಲ್ಲ ಟ್ರಾಫಿಕ್ ಪೊಲೀಸ್ ಮನಸ್ಸು Video

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಮುಂದಿನ ಸುದ್ದಿ
Show comments