Webdunia - Bharat's app for daily news and videos

Install App

ಬಿಜೆಪಿಯಲ್ಲಿ ಯಾರು ಯಾರಿಗೆ ಸಿಗುತ್ತೆ ಸಚಿವ ಸ್ಥಾನ?

Webdunia
ಮಂಗಳವಾರ, 18 ಆಗಸ್ಟ್ 2020 (18:03 IST)
ರಾಜ್ಯದ ಸಚಿವ ಸಂಪುಟ ವಿಸ್ತರಣೆ ಮತ್ತೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗುತ್ತಿದೆ.


ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳು ತಮ್ಮದೇ ದಾರಿಯಲ್ಲಿ ಯತ್ನ ಮುಂದುವರಿಸಿದ್ದು, ದೆಹಲಿ ಕದ ತಟ್ಟುತ್ತಿದ್ದಾರೆ.

ಕೊರೊನಾ ವೈರಸ್ ನಿಂದ ಸಿಎಂ ಬಿ.ಎಸ್.ಯಡಿಯೂರಪ್ಪನವರು ಗುಣಮುಖರಾಗಿದ್ದರಿಂದಾಗಿ ರಾಜಕೀಯ ಚಟುವಟಿಕೆಗಳು ಬಿಜೆಪಿಯಲ್ಲಿ ಬಿರುಸುಗೊಂಡಿವೆ.

ಮೈತ್ರಿ ಸರಕಾರ ಪತನಕ್ಕೆ ಕಾರಣರಾದವರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಎಂಟಿಬಿ ನಾಗರಾಜು, ಆರ್. ಶಂಕರ್, ವಿಶ್ವನಾಥ್ ಹೆಸರು ಪ್ರಬಲವಾಗಿಕೇಳಿಬರುತ್ತಿದೆ.

ಇನ್ನು ಆಯಕಟ್ಟಿನ ಹುದ್ದೆಗೆ ಸಿ.ಪಿ. ಯೋಗೀಶ್ವರ್, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯತ್ನ ಮುಂದುವರಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments