ಬಿಜೆಪಿಯಲ್ಲಿ ಯಾರು ಯಾರಿಗೆ ಸಿಗುತ್ತೆ ಸಚಿವ ಸ್ಥಾನ?

Webdunia
ಮಂಗಳವಾರ, 18 ಆಗಸ್ಟ್ 2020 (18:03 IST)
ರಾಜ್ಯದ ಸಚಿವ ಸಂಪುಟ ವಿಸ್ತರಣೆ ಮತ್ತೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗುತ್ತಿದೆ.


ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳು ತಮ್ಮದೇ ದಾರಿಯಲ್ಲಿ ಯತ್ನ ಮುಂದುವರಿಸಿದ್ದು, ದೆಹಲಿ ಕದ ತಟ್ಟುತ್ತಿದ್ದಾರೆ.

ಕೊರೊನಾ ವೈರಸ್ ನಿಂದ ಸಿಎಂ ಬಿ.ಎಸ್.ಯಡಿಯೂರಪ್ಪನವರು ಗುಣಮುಖರಾಗಿದ್ದರಿಂದಾಗಿ ರಾಜಕೀಯ ಚಟುವಟಿಕೆಗಳು ಬಿಜೆಪಿಯಲ್ಲಿ ಬಿರುಸುಗೊಂಡಿವೆ.

ಮೈತ್ರಿ ಸರಕಾರ ಪತನಕ್ಕೆ ಕಾರಣರಾದವರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಎಂಟಿಬಿ ನಾಗರಾಜು, ಆರ್. ಶಂಕರ್, ವಿಶ್ವನಾಥ್ ಹೆಸರು ಪ್ರಬಲವಾಗಿಕೇಳಿಬರುತ್ತಿದೆ.

ಇನ್ನು ಆಯಕಟ್ಟಿನ ಹುದ್ದೆಗೆ ಸಿ.ಪಿ. ಯೋಗೀಶ್ವರ್, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯತ್ನ ಮುಂದುವರಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments