Webdunia - Bharat's app for daily news and videos

Install App

‘ಲೋಕಲ್ ಸಮರ’ದಲ್ಲಿ ಯಾರಿಗೆ ಜಯ?

Webdunia
ಗುರುವಾರ, 30 ಡಿಸೆಂಬರ್ 2021 (08:49 IST)
ಬೆಂಗಳೂರು : ರಾಜ್ಯದಲ್ಲಿ ಡಿ.27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
 
ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಡುವೆ ಚುನಾವಣೆ ನಡೆದಿದ್ದ ಕಾರಣ ಪ್ರಚಾರದಲ್ಲಿ ಪಕ್ಷಗಳ ಪ್ರಮುಖ ನಾಯಕರೇ ಭಾಗಿಯಾಗಿರಲಿಲ್ಲ. ಕೇವಲ 3-4 ಸಚಿವರಿಂದಷ್ಟೇ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ್ರು. ಹೀಗಾಗಿ ಸ್ಥಳೀಯ ನಾಯಕರ ಮುತುವರ್ಜಿಯಲ್ಲೇ ಚುನಾವಣೆ ನಡೆದಿತ್ತು.

ಇನ್ನು ರಾಜ್ಯದಲ್ಲಿ ಆಡಳಿತ ಪಕ್ಷವಾಗಿರೋ ಬಿಜೆಪಿ, ಸಹಜವಾಗಿ ಹೆಚ್ಚು ಸ್ಥಾನ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ವಿಪಕ್ಷ ಕಾಂಗ್ರೆಸ್ ಕೂಡ ಹೆಚ್ಚು ಸ್ಥಾನ ಗೆದ್ದು ಪಕ್ಷ ಬಲವರ್ಧನೆ ನಿಟ್ಟಿನಲ್ಲಿ ಪ್ಲ್ಯಾನ್ ಮಾಡಿಕೊಳ್ತಿದೆ. ಜೆಡಿಎಸ್ ಮಾತ್ರ ಈ ಬಾರಿಯೂ ಅಧಿಕಾರ ಹಿಡಿಯುವಲ್ಲಿ ಕಿಂಗ್ಮೇಕರ್ ಆಗೋ ಲೆಕ್ಕಾಚಾರದಲ್ಲಿದೆ ಎನ್ನಲಾಗ್ತಿದೆ.

ಒಟ್ನಲ್ಲಿ ಇಂದಿನ ಚುನಾವಣಾ ಫಲಿತಾಂಶದ ಮೇಲೆ ಮೂರೂ ಪಕ್ಷಗಳ ಚಿತ್ತ ನೆಟ್ಟಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಯಾರ ಪಾರಮ್ಯ ಎಂಬುದಕ್ಕಷ್ಟೇ ಸೀಮಿತವಾಗಲಿರೋ ಚುನಾವಣೆಯಲ್ಲಿ, ಯಾರಿಗೆ ವಿಜಯ ಮಾಲೆ ಬೀಳುತ್ತೆ ಅನ್ನೋದು ಇನ್ನು ಕೆಲ ಸಮಯದಲ್ಲಿಯೇ ಗೊತ್ತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮುಂದಿನ ಸುದ್ದಿ
Show comments