‘ಲೋಕಲ್ ಸಮರ’ದಲ್ಲಿ ಯಾರಿಗೆ ಜಯ?

Webdunia
ಗುರುವಾರ, 30 ಡಿಸೆಂಬರ್ 2021 (08:49 IST)
ಬೆಂಗಳೂರು : ರಾಜ್ಯದಲ್ಲಿ ಡಿ.27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
 
ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಡುವೆ ಚುನಾವಣೆ ನಡೆದಿದ್ದ ಕಾರಣ ಪ್ರಚಾರದಲ್ಲಿ ಪಕ್ಷಗಳ ಪ್ರಮುಖ ನಾಯಕರೇ ಭಾಗಿಯಾಗಿರಲಿಲ್ಲ. ಕೇವಲ 3-4 ಸಚಿವರಿಂದಷ್ಟೇ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ್ರು. ಹೀಗಾಗಿ ಸ್ಥಳೀಯ ನಾಯಕರ ಮುತುವರ್ಜಿಯಲ್ಲೇ ಚುನಾವಣೆ ನಡೆದಿತ್ತು.

ಇನ್ನು ರಾಜ್ಯದಲ್ಲಿ ಆಡಳಿತ ಪಕ್ಷವಾಗಿರೋ ಬಿಜೆಪಿ, ಸಹಜವಾಗಿ ಹೆಚ್ಚು ಸ್ಥಾನ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ವಿಪಕ್ಷ ಕಾಂಗ್ರೆಸ್ ಕೂಡ ಹೆಚ್ಚು ಸ್ಥಾನ ಗೆದ್ದು ಪಕ್ಷ ಬಲವರ್ಧನೆ ನಿಟ್ಟಿನಲ್ಲಿ ಪ್ಲ್ಯಾನ್ ಮಾಡಿಕೊಳ್ತಿದೆ. ಜೆಡಿಎಸ್ ಮಾತ್ರ ಈ ಬಾರಿಯೂ ಅಧಿಕಾರ ಹಿಡಿಯುವಲ್ಲಿ ಕಿಂಗ್ಮೇಕರ್ ಆಗೋ ಲೆಕ್ಕಾಚಾರದಲ್ಲಿದೆ ಎನ್ನಲಾಗ್ತಿದೆ.

ಒಟ್ನಲ್ಲಿ ಇಂದಿನ ಚುನಾವಣಾ ಫಲಿತಾಂಶದ ಮೇಲೆ ಮೂರೂ ಪಕ್ಷಗಳ ಚಿತ್ತ ನೆಟ್ಟಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಯಾರ ಪಾರಮ್ಯ ಎಂಬುದಕ್ಕಷ್ಟೇ ಸೀಮಿತವಾಗಲಿರೋ ಚುನಾವಣೆಯಲ್ಲಿ, ಯಾರಿಗೆ ವಿಜಯ ಮಾಲೆ ಬೀಳುತ್ತೆ ಅನ್ನೋದು ಇನ್ನು ಕೆಲ ಸಮಯದಲ್ಲಿಯೇ ಗೊತ್ತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

Bidar: ಆಸ್ಪತ್ರೆ ಒಳಗೇ ಬೈಕ್ ನುಗ್ಗಿಸಿದ್ದ ಅಸಾಮಿ: ಪೊಲೀಸರಿಂದ ಬಿತ್ತು ಹಿಗ್ಗಾ ಮುಗ್ಗಾ ಗೂಸಾ video

ಮುಂದಿನ ಸುದ್ದಿ
Show comments