Webdunia - Bharat's app for daily news and videos

Install App

ನನ್ನ ಕ್ಷೇತ್ರಕ್ಕೆ ಯಾರೇ ಕೈ ಹಾಕಿದರೂ ಕೈ ಕತ್ತರಿಸುತ್ತೇನೆ- ಸುಧಾಕರ್ ಗೆ ಎಚ್ಚರಿಕೆ ನೀಡಿದ ಕೈ ಶಾಸಕ

Webdunia
ಭಾನುವಾರ, 20 ಅಕ್ಟೋಬರ್ 2019 (11:22 IST)
ಚಿಕ್ಕಬಳ್ಳಾಪುರ : ಮಂಚೇನಹಳ್ಳಿ ನೂತನ ತಾಲೂಕು ಪ್ರಸ್ತಾವನೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಕ್ಷೇತ್ರಕ್ಕೆ ಯಾರೇ ಕೈ ಹಾಕಿದರೂ ಕೈ ಕತ್ತರಿಸುತ್ತೇನೆ ಎಂದು ಗೌರಿಬಿದನೂರು ಕೈ ಶಾಸಕ ಶಿವಶಂಕರ ರೆಡ್ಡಿ ಹೇಳಿದ್ದಾರೆ.



ಗೌರಿಬಿದನೂರು ಕ್ಷೇತ್ರದ ಹಳ್ಳಿಗಳನ್ನು ಸೇರಿಸಿ ಮಂಚೇನಹಳ್ಳಿ ತಾಲೂಕು ಮಾಡುವುದಾಗಿ ಸುಧಾಕರ್ ಅವರು ಪ್ರಚಾರ ಮಾಡುತ್ತಿದ್ದಾರೆ. ಈ ಪ್ರಸ್ತವನೆ ಹಿಂದೆ ಸುಧಾಕರ್ ರಾಜಕೀಯ ಕುತಂತ್ರವಿದೆ. ಅಲ್ಲದೇ ಇದಕ್ಕೆ ನಮ್ಮವರೇ ಕುಮ್ಮಕ್ಕು ನೀಡಿ ಮಂಚೇನಹಳ್ಳಿಗೆ ಸೇರಿಸೋಕೆ ಸುಧಾಕರ್ ಜೊತೆ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

 

 ಮಂಚೇನಹಳ್ಳಿ ಹೊಸ ತಾಲೂಕು ಬೇಕಿದ್ರೆ ಮಾಡಿಕೊಳ್ಳಲಿ. ಆದ್ರೆ ಗೌರಿಬಿದನೂರು ಕ್ಷೇತ್ರದ ವ್ಯಾಪ್ತಿಗೆ ಅವ್ರು ಬರಬಾರದು. ಒಂದು ವೇಳೆ ಬಂದರೆ ಕೈ ಕತ್ತರಿಸುತ್ತೇನೆ ಎಂದು ಚಿಕ್ಕಬಳ್ಳಾಪುರ ಅನರ್ಹ ಶಾಸಕ ಕೆ ಸುಧಾಕರ್ ಗೆ ಎಚ್ಚರಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments