Webdunia - Bharat's app for daily news and videos

Install App

ನನ್ನ ಕ್ಷೇತ್ರಕ್ಕೆ ಯಾರೇ ಕೈ ಹಾಕಿದರೂ ಕೈ ಕತ್ತರಿಸುತ್ತೇನೆ- ಸುಧಾಕರ್ ಗೆ ಎಚ್ಚರಿಕೆ ನೀಡಿದ ಕೈ ಶಾಸಕ

Webdunia
ಭಾನುವಾರ, 20 ಅಕ್ಟೋಬರ್ 2019 (11:22 IST)
ಚಿಕ್ಕಬಳ್ಳಾಪುರ : ಮಂಚೇನಹಳ್ಳಿ ನೂತನ ತಾಲೂಕು ಪ್ರಸ್ತಾವನೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಕ್ಷೇತ್ರಕ್ಕೆ ಯಾರೇ ಕೈ ಹಾಕಿದರೂ ಕೈ ಕತ್ತರಿಸುತ್ತೇನೆ ಎಂದು ಗೌರಿಬಿದನೂರು ಕೈ ಶಾಸಕ ಶಿವಶಂಕರ ರೆಡ್ಡಿ ಹೇಳಿದ್ದಾರೆ.



ಗೌರಿಬಿದನೂರು ಕ್ಷೇತ್ರದ ಹಳ್ಳಿಗಳನ್ನು ಸೇರಿಸಿ ಮಂಚೇನಹಳ್ಳಿ ತಾಲೂಕು ಮಾಡುವುದಾಗಿ ಸುಧಾಕರ್ ಅವರು ಪ್ರಚಾರ ಮಾಡುತ್ತಿದ್ದಾರೆ. ಈ ಪ್ರಸ್ತವನೆ ಹಿಂದೆ ಸುಧಾಕರ್ ರಾಜಕೀಯ ಕುತಂತ್ರವಿದೆ. ಅಲ್ಲದೇ ಇದಕ್ಕೆ ನಮ್ಮವರೇ ಕುಮ್ಮಕ್ಕು ನೀಡಿ ಮಂಚೇನಹಳ್ಳಿಗೆ ಸೇರಿಸೋಕೆ ಸುಧಾಕರ್ ಜೊತೆ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

 

 ಮಂಚೇನಹಳ್ಳಿ ಹೊಸ ತಾಲೂಕು ಬೇಕಿದ್ರೆ ಮಾಡಿಕೊಳ್ಳಲಿ. ಆದ್ರೆ ಗೌರಿಬಿದನೂರು ಕ್ಷೇತ್ರದ ವ್ಯಾಪ್ತಿಗೆ ಅವ್ರು ಬರಬಾರದು. ಒಂದು ವೇಳೆ ಬಂದರೆ ಕೈ ಕತ್ತರಿಸುತ್ತೇನೆ ಎಂದು ಚಿಕ್ಕಬಳ್ಳಾಪುರ ಅನರ್ಹ ಶಾಸಕ ಕೆ ಸುಧಾಕರ್ ಗೆ ಎಚ್ಚರಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments